ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹಟ್ಟಿಯ ತೇರು ಬೀದಿಯಲ್ಲಿ ತಿಪ್ಪೇಶನ ವೈಭವ

Last Updated 10 ಮಾರ್ಚ್ 2023, 16:28 IST
ಅಕ್ಷರ ಗಾತ್ರ

ಚಿತ್ರದುರ್ಗ ಜಿಲ್ಲೆಯ ಸಾಂಸ್ಕೃತಿಕ ನಾಯಕ ಹಾಗೂ ಕಾಯಕ ತತ್ವವನ್ನು ಸಾರಿ ಹೇಳಿದ ಕಾಯಕಯೋಗಿ ಗುರು ತಿಪ್ಪೇರುದ್ರಸ್ವಾಮಿಯ ವಾರ್ಷಿಕ ಜಾತ್ರೆಯು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಸಕಲಶಾಸ್ತ್ರ ಸಂಪ್ರದಾಯಗಳಂತೆ ಅದ್ಧೂರಿಯಾಗಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT