<p>ಚಿತ್ರದುರ್ಗ ಜಿಲ್ಲೆಯ ಸಾಂಸ್ಕೃತಿಕ ನಾಯಕ ಹಾಗೂ ಕಾಯಕ ತತ್ವವನ್ನು ಸಾರಿ ಹೇಳಿದ ಕಾಯಕಯೋಗಿ ಗುರು ತಿಪ್ಪೇರುದ್ರಸ್ವಾಮಿಯ ವಾರ್ಷಿಕ ಜಾತ್ರೆಯು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಮಧ್ಯಾಹ್ನ ಸಕಲಶಾಸ್ತ್ರ ಸಂಪ್ರದಾಯಗಳಂತೆ ಅದ್ಧೂರಿಯಾಗಿ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>