ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿದರೆ ಪುಣ್ಯಪ್ರಾಪ್ತಿ ಎಂಬ ಪ್ರತೀತಿ ಶ್ರೀರಂಗಪಟ್ಟಣ ತಾಲ್ಲೂಕು, ಗಂಜಾಂ ಗ್ರಾಮ, ಕಾವೇರಿ ನದಿ ತೀರದಲ್ಲಿರುವ ನಿಮಿಷಾಂಬಾ ದೇವಿ ದೇವಾಲಯ ನದಿಯಲ್ಲಿ ಸ್ನಾನ ಮಾಡಿ ದೇವಾಲಯದಲ್ಲಿ ದೇವರ ದರ್ಶನ ಪಡೆದರು. ರಾಜ್ಯ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp