ವಿವಿಧ ಜಾತಿ, ಧರ್ಮಗಳನ್ನೊಳಗೊಂಡು ಸೌಹಾರ್ದತೆಯ ಸಂದೇಶ ಸಾರುವ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಉಜ್ಜನಿ ಜಾತ್ರೆ ಸಂಭ್ರಮದಿಂದ ನಡೆಯಿತು. ಈ ಜಾತ್ರೆಯಲ್ಲಿ ಕುರುಬರು ಜಾತ್ರೆಯ ಕಂಬ ಪ್ರತಿಷ್ಠಾಪಿಸಿದರೆ, ದಲಿತರು ಜನಿವಾರ ಧಾರಣೆ ಮಾಡಿಕೊಳ್ಳುತ್ತಾರೆ. ಮಡಿವಾಳರು ಮುಸ್ಲಿಮರ ವೇಷ ಧರಿಸಿ ಬಾಬಯ್ಯನ ಜಲ್ದಿ ಪೂಜೆ ನೆರವೇರಿಸುತ್ತಾರೆ. ರೈತ ಗುಡ್ಡರು ಜಾತ್ರೆಯ ಉಸ್ತುವಾರಿ ವಹಿಸಿಕೊಳ್ಳುತ್ತಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.