ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕುಣಿಗಲ್‌; ಉಜ್ಜನಿ ಚೌಡೇಶ್ವರಿ ಜಾತ್ರೆ; ಜನಿವಾರ ಧರಿಸಿದ ದಲಿತರು

Last Updated 25 ಮಾರ್ಚ್ 2023, 14:37 IST
ಅಕ್ಷರ ಗಾತ್ರ

ವಿವಿಧ ಜಾತಿ, ಧರ್ಮಗಳನ್ನೊಳಗೊಂಡು ಸೌಹಾರ್ದತೆಯ ಸಂದೇಶ ಸಾರುವ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಉಜ್ಜನಿ ಜಾತ್ರೆ ಸಂಭ್ರಮದಿಂದ ನಡೆಯಿತು. ಈ ಜಾತ್ರೆಯಲ್ಲಿ ಕುರುಬರು ಜಾತ್ರೆಯ ಕಂಬ ಪ್ರತಿಷ್ಠಾಪಿಸಿದರೆ, ದಲಿತರು ಜನಿವಾರ ಧಾರಣೆ ಮಾಡಿಕೊಳ್ಳುತ್ತಾರೆ. ಮಡಿವಾಳರು ಮುಸ್ಲಿಮರ ವೇಷ ಧರಿಸಿ ಬಾಬಯ್ಯನ ಜಲ್ದಿ ಪೂಜೆ ನೆರವೇರಿಸುತ್ತಾರೆ. ರೈತ ಗುಡ್ಡರು ಜಾತ್ರೆಯ ಉಸ್ತುವಾರಿ ವಹಿಸಿಕೊಳ್ಳುತ್ತಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT