ಕೊರೋನಾ ಮಹಾಮಾರಿಯಿಂದಾಗಿ ದೇಶದಾದ್ಯಂತ ಶಾಲೆಗಳ ಬಾಗಿಲಿಗೆ ಬೀಗ ಜಡಿದಿದ್ದು ಒಂದೆಡೆಯಾದರೆ ಮಕ್ಕಳಿರುವ ವಠಾರಕ್ಕೆ ತೆರಳಿ ಪಾಠ ಮಾಡುವ ಕಲಬುರ್ಗಿ ಜಿಲ್ಲೆಯ ಕಮಲಾಪುರ ಸಮೀಪದ ಓಕಳಿ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕರ ನಡೆ ಪಾಲಕರು ಹಾಗೂ ಸುತ್ತಲಿನ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.