ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಯೋಧರಿಗೆ ರಕ್ಷಣಾ ಇಲಾಖೆಯಿಂದ ‘ವಾದ್ಯ’ ಗೌರವ

Last Updated 2 ಮೇ 2020, 6:44 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ರಕ್ಷಣಾ ಇಲಾಖೆಯಿಂದ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ವಾದ್ಯಗೋಷ್ಠಿ ನಡೆಸಿಕೊಡಲಾಯಿತು. ಸೇನೆಯ ವಾದ್ಯವೃಂದದವರು ಸುಮಾರು ಒಂದು ಗಂಟೆ ಕಾಲ ವಾದ್ಯಗೋಷ್ಠಿ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT