ಆಸ್ಪತ್ರೆಯಲ್ಲಿ ಬೆಂಕಿ, ತಪ್ಪಿದ ಅನಾಹುತ
ಗರದ ಬಸವೇಶ್ವರ ವೃತ್ತ ಸಮೀಪದ ಸಿದ್ಧಿಪ್ರಿಯ ಕಲ್ಯಾಣ ಮಂಟಪದ ಹಿಂಭಾಗದ ಪುಣ್ಯಕೋಟಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಗುರುವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಆಸ್ಪತ್ರೆಯಲ್ಲಿದ್ದ ಒಳರೋಗಿಗಳಿಗೆ ಯಾವುದೇ ಅಪಾಯ ಉಂಟಾಗಿಲ್ಲ.Last Updated 1 ಜನವರಿ 2026, 21:02 IST