ಬಳ್ಳಾರಿ: ವೃದ್ಧೆ ಸಮಾಧಿ ವಿಚಾರಕ್ಕೆ ಗ್ರಾಮದಲ್ಲಿ ಎರಡು ಜಾತಿಗಳ ನಡುವೆ ಗಲಾಟೆ
Kolagal Village Tension: ಬಳ್ಳಾರಿಯ ಕೊಳಗಲ್ನ ಸಂತ ಎರ್ರಿ ತಾತನವರ ಶಿಷ್ಯ ಎರೆಪ್ಪ ತಾತನವರ ಪತ್ನಿ ಗುರುವಾರ ಮೃತಪಟ್ಟಿದ್ದು, ಅವರನ್ನು ಸಮಾಧಿ ಮಾಡುವ ವಿಚಾರವಾಗಿ ಗ್ರಾಮದಲ್ಲಿ ವಿವಾದ ಉಂಟಾಗಿದೆ. ಕೊಳಗಲ್ನಲ್ಲಿ ಮೀಸಲು ಪೊಲೀಸ್ ಪಡೆಗಳನ್ನು ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ.Last Updated 26 ಡಿಸೆಂಬರ್ 2025, 2:12 IST