ಭಾನುವಾರ, 1 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಜನರೊಂದಿಗೆ ಜನತಾದಳ ಕಾರ್ಯಕರ್ತರ ಸಮಾವೇಶ; ನಿಖಿಲ್‌ ಕುಮಾರಸ್ವಾಮಿ ಭರವಸೆ

Nikhil Kumaraswamy promises ಅದು ಮುಂದಿನ ಎರಡು ವರ್ಷಗಳಲ್ಲಿ ಅಂತ್ಯವಾಗಲಿದೆ’ ಎಂದು ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದರು.
Last Updated 1 ಮಾರ್ಚ್ 2026, 16:32 IST
ಜನರೊಂದಿಗೆ ಜನತಾದಳ ಕಾರ್ಯಕರ್ತರ ಸಮಾವೇಶ; ನಿಖಿಲ್‌ ಕುಮಾರಸ್ವಾಮಿ ಭರವಸೆ

ಬೆಂಗಳೂರು: ಹಲಗೆಯ ನಾದ, ಬಣ್ಣದ ರಂಗಿನ ಸಂಭ್ರಮ

ಉತ್ತರ ಕರ್ನಾಟಕದ ಸಂಸ್ಕೃತಿ ತೆರೆದಿಟ್ಟ ಹೋಳಿ ಹಲಗೆ ಮೇಳ
Last Updated 1 ಮಾರ್ಚ್ 2026, 16:23 IST
ಬೆಂಗಳೂರು: ಹಲಗೆಯ ನಾದ, ಬಣ್ಣದ ರಂಗಿನ ಸಂಭ್ರಮ

ಮಧು ಬಂಗಾರಪ್ಪ ಹುಟ್ಟುಹಬ್ಬ: ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ಸನ್ಮಾನ

Education Minister Madhu Bangarappa's Birthday: ಸೊರಬ ಕ್ಷೇತ್ರದ ಶಾಸಕರೂ ಆದ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಎಸ್ಎಸ್ಎಲ್‌ಸಿ ಸಾಧಕ ವಿದ್ಯಾರ್ಥಿಗಳು ಮತ್ತು ಪೌರ ಕಾರ್ಮಿಕರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಗುತ್ತದೆ.
Last Updated 1 ಮಾರ್ಚ್ 2026, 16:14 IST
ಮಧು ಬಂಗಾರಪ್ಪ ಹುಟ್ಟುಹಬ್ಬ: ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ಸನ್ಮಾನ

ಗ್ರಂಥಾಲಯ ಇಲಾಖೆ ನಿರಂತರವಾಗಿ ಪುಸ್ತಕ ಖರೀದಿಸಲಿ: ಬಸವರಾಜ ಹೊರಟ್ಟಿ

Basavaraj Horatti: ಲೇಖಕರಿಂದ 300 ಪುಸ್ತಕಗಳನ್ನು ಕರ್ನಾಟಕ ಗ್ರಂಥಾಲಯ ಇಲಾಖೆಯ ಮೂಲಕ ನಿರಂತರವಾಗಿ ಖರೀದಿ ಮಾಡಲು ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
Last Updated 1 ಮಾರ್ಚ್ 2026, 16:12 IST
ಗ್ರಂಥಾಲಯ ಇಲಾಖೆ ನಿರಂತರವಾಗಿ ಪುಸ್ತಕ ಖರೀದಿಸಲಿ: ಬಸವರಾಜ ಹೊರಟ್ಟಿ

ಬೆಂಗಳೂರು | ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Warehouse Fire: ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಜಾನಪುರ ಸಮೀಪದ ಕೆಂಬತ್ತಹಳ್ಳಿಯ ಹಾಸಿಗೆ, ಸೋಫಾ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಶಾರ್ಟ್ ಸರ್ಕಿಟ್ ಶಂಕೆ.
Last Updated 1 ಮಾರ್ಚ್ 2026, 16:05 IST
ಬೆಂಗಳೂರು | ಗೋದಾಮಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ದಲಿತರು ಉದ್ಯಮಿಗಳಾಗಲು ಮುಂದೆ ಬರಲಿ: ರಾಜಾನಾಯಕ್‌

DICCI Initiative: ಬೆಂಗಳೂರು: ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು ಎಂದು ದಲಿತ್‌ ಇಂಡಿಯನ್‌ ಚೇಂಬರ್‌ ಆಫ್‌ ಕಾಮರ್ಸ್‌ ಅಂಡ್‌ ಇಂಡಸ್ಟ್ರಿ (ಡಿಐಸಿಸಿಐ) ಬುಡಕಟ್ಟು ವಿಭಾಗದ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್‌ ಹೇಳಿದರು. ಡಿಐಸಿಸಿಐ ಮತ್ತು ಅದರ
Last Updated 1 ಮಾರ್ಚ್ 2026, 16:01 IST
ದಲಿತರು ಉದ್ಯಮಿಗಳಾಗಲು ಮುಂದೆ ಬರಲಿ: ರಾಜಾನಾಯಕ್‌

ಎಲ್ಲರಿಗೂ ಲಿಂಗ ದೀಕ್ಷೆ ನೀಡಿದ್ದ ರೇಣುಕಾಚಾರ್ಯರು: ಸಚಿವ ಶಿವರಾಜ ತಂಗಡಗಿ

Shivaraj Tangadagi: ಬೆಂಗಳೂರು: ಜಗದ್ಗುರು ರೇಣುಕಾಚಾರ್ಯರು ಜಾತಿ ಭೇದವಿಲ್ಲದೇ ಎಲ್ಲರಿಗೂ ಲಿಂಗ ದೀಕ್ಷೆಯನ್ನು ನೀಡುವ ಮೂಲಕ ವೀರಶೈವ ತತ್ವವನ್ನು ಬೋಧಿಸಿದ್ದರು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ
Last Updated 1 ಮಾರ್ಚ್ 2026, 15:59 IST
ಎಲ್ಲರಿಗೂ ಲಿಂಗ ದೀಕ್ಷೆ ನೀಡಿದ್ದ ರೇಣುಕಾಚಾರ್ಯರು: ಸಚಿವ ಶಿವರಾಜ ತಂಗಡಗಿ
ADVERTISEMENT

ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್‌ಸಿ: ನಿಸಾರ್‌ ಅಹಮದ್‌ ವಿರುದ್ಧ FIR

Nisar Ahmed Case: ಬೆಂಗಳೂರು: ಯಾವುದೇ ತಪಾಸಣೆ ನಡೆಸದೇ ಗುಜರಾತ್‌, ಮಹಾರಾಷ್ಟ್ರ, ಕೇರಳದ 10 ಸಾವಿರಕ್ಕೂ ಅಧಿಕ ವಾಹನಗಳಿಗೆ ವಾಹನ ಸದೃಢ ಪ್ರಮಾಣಪತ್ರ ನೀಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿವೃತ್ತ ಮೋಟಾರು ವಾಹನ ನಿರೀಕ್ಷಕ ನಿಸಾರ್‌ ಅಹಮದ್‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 1 ಮಾರ್ಚ್ 2026, 15:53 IST
ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್‌ಸಿ: ನಿಸಾರ್‌ ಅಹಮದ್‌ ವಿರುದ್ಧ FIR

ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮತ್ತೆ ಮೂವರು ಯುವಕರ ಬಂಧನ

Amruthahalli Police: ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ಮತ್ತೆ ಮೂವರು ಯುವಕರನ್ನು ಬಂಧಿಸಿದ್ದಾರೆ. ಇದರೊಂದಿಗೆ ಪ‍್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. 19 ವರ್ಷದ ಯುವತಿ
Last Updated 1 ಮಾರ್ಚ್ 2026, 15:47 IST
ಬೆಂಗಳೂರು | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮತ್ತೆ ಮೂವರು ಯುವಕರ ಬಂಧನ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ ಪ್ರಕರಣ: ನ್ಯಾ. ಅನು ಶಿವರಾಮನ್ ಕಳವಳ

‘ಮಕ್ಕಳ ರಕ್ಷಣೆ’ ಕುರಿತು ರಾಜ್ಯಮಟ್ಟದ ನ್ಯಾಯಾಂಗ ಸಭೆ
Last Updated 1 ಮಾರ್ಚ್ 2026, 15:47 IST
ರಾಜ್ಯದಲ್ಲಿ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ ಪ್ರಕರಣ: ನ್ಯಾ. ಅನು ಶಿವರಾಮನ್ ಕಳವಳ
ADVERTISEMENT
ADVERTISEMENT
ADVERTISEMENT