ಗುರುವಾರ, 18 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಯಲಹಂಕ | ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

Bengaluru Accident News: ಯಲಹಂಕ: ರಾಜಾನುಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಹೊನ್ನೇನಹಳ್ಳಿ ಗೇಟ್‌ ಬಳಿ ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Last Updated 18 ಡಿಸೆಂಬರ್ 2025, 15:56 IST
ಯಲಹಂಕ | ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ: ವಿದ್ಯಾರ್ಥಿ ಸಾವು

ಶಿವಮೊಗ್ಗ | ಊರಗಡೂರು ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲನೆ: ಬೈರತಿ ಸುರೇಶ್‌

Urban Development: ಊರಗಡೂರು ಗ್ರಾಮದಲ್ಲಿ ಸ್ವಾಧೀನಗೆ ತೆಗೆದುಕೊಂಡ 60 ಎಕರೆ ಜಮೀನಿಗೆ ಸಂಬಂಧಿಸಿದಂತೆ ಭೂಮಾಲೀಕರಿಗೆ ನಿವೇಶನ ನೀಡುವ ವಿಚಾರ ಪರಿಶೀಲನೆಗೆ ಬರುವುದಾಗಿ ಸಚಿವ ಬೈರತಿ ಸುರೇಶ್ ತಿಳಿಸಿದರು.
Last Updated 18 ಡಿಸೆಂಬರ್ 2025, 14:05 IST
ಶಿವಮೊಗ್ಗ | ಊರಗಡೂರು ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲನೆ: ಬೈರತಿ ಸುರೇಶ್‌

ಸುವರ್ಣ ವಿಧಾನಸೌಧ: ಮುಂದುವರಿದ ಪ್ರತಿಭಟನೆ– ನಾನಾ ಸಂಘಟನೆಗಳಿಂದ ಹೋರಾಟ

Suvarna Vidhana Soudha: ಚಳಿಗಾಲದ ಅಧಿವೇಶನದ ಒಂಭತ್ತನೇ ದಿನವಾದ ಗುರುವಾರವೂ ಇಲ್ಲಿನ ಸುವರ್ಣ ವಿಧಾನಸೌಧದ ಬಳಿ ಇರುವ ವೇದಿಕೆ ಪ್ರತಿಭಟನಕಾರರಿಂದ ತುಂಬಿತ್ತು. ವಿವಿಧ ಸಂಘಟನೆಗಳಿಂದ ಸಾಲು ಸಾಲಾಗಿ ಪ್ರತಿಭಟನೆ ನಡೆದವು.
Last Updated 18 ಡಿಸೆಂಬರ್ 2025, 13:16 IST
ಸುವರ್ಣ ವಿಧಾನಸೌಧ: ಮುಂದುವರಿದ ಪ್ರತಿಭಟನೆ– ನಾನಾ ಸಂಘಟನೆಗಳಿಂದ ಹೋರಾಟ

ರಾಯಚೂರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

Raichur Congress: ಕಾನೂನು ಬಾಹಿರ ಪ್ರಕರಣ ಎನ್ನುವುದು ಸಾಬೀತಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಬಿಜೆಪಿ ಜಿಲ್ಲಾ ಘಟಕದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
Last Updated 18 ಡಿಸೆಂಬರ್ 2025, 13:10 IST
ರಾಯಚೂರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಂದ ಬಿಜೆಪಿ ಕಚೇರಿಗೆ ಮುತ್ತಿಗೆ

ಬೆಳಗಾವಿ ಅಧಿವೇಶನ: ನೃತ್ಯ ಮಾಡಿ ಪ್ರತಿಭಟನೆ ಮಾಡಿದ ಹಕ್ಕಿಪಿಕ್ಕಿ ಸಮುದಾಯ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಂಯೋಜಕ) ನೇತೃತ್ವದಲ್ಲಿ ಹಕ್ಕಿ–ಪಿಕ್ಕಿ ಸಮುದಾಯದವರು ಇಲ್ಲಿನ ಸುವರ್ಣ ವಿಧಾನಸೌಧ ಬಳಿ ಗುರುವಾರ ನೃತ್ಯ ಮಾಡಿ ವಿನೂತನವಾಗಿ ಪ್ರತಿಭಟಿಸಿದರು.
Last Updated 18 ಡಿಸೆಂಬರ್ 2025, 13:04 IST
ಬೆಳಗಾವಿ ಅಧಿವೇಶನ: ನೃತ್ಯ ಮಾಡಿ ಪ್ರತಿಭಟನೆ ಮಾಡಿದ ಹಕ್ಕಿಪಿಕ್ಕಿ ಸಮುದಾಯ

ವಿಜಯಪುರದಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

Congress Protest: ವಿಜಯಪುರ: ‘ನ್ಯಾಷನಲ್ ಹೆರಾಲ್ಡ್‌’ ಪ್ರಕರಣವನ್ನು ದೆಹಲಿ ಕೋರ್ಟ್‌ ವಜಾಗೊಳಿಸಿ ಇದೊಂದು ಪಿತೂರಿ ಹಾಗೂ ದ್ವೇಷ ರಾಜಕಾರಣದ ಪ್ರಕರಣ ಎಂದು ಸಾಬೀತಾದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
Last Updated 18 ಡಿಸೆಂಬರ್ 2025, 12:53 IST
ವಿಜಯಪುರದಲ್ಲಿ ಬಿಜೆಪಿ ಕಚೇರಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಇಂದಿರಾ, ರಾಜೀವ್‌ ಗಾಂಧಿ ಯೋಜನೆ ಹೆಸರನ್ನು ಬದಲಿಸಬೇಕಿದೆ: ಅರವಿಂದ ಬೆಲ್ಲದ

Opposition Statement: ‘ಕಾಂಗ್ರೆಸ್‌ ಪುರಾತನ ಕಾಲದಿಂದ ಕೆಲ ಯೋಜನೆಗಳಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಹೆಸರು ಇಟ್ಟಿದೆ. ಅಲ್ಲೂ ಯೋಜನೆಗಳ ಹೆಸರು ಬದಲಿಸಬೇಕಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ತಿಳಿಸಿದರು.
Last Updated 18 ಡಿಸೆಂಬರ್ 2025, 12:44 IST
ಇಂದಿರಾ, ರಾಜೀವ್‌ ಗಾಂಧಿ ಯೋಜನೆ ಹೆಸರನ್ನು ಬದಲಿಸಬೇಕಿದೆ: ಅರವಿಂದ ಬೆಲ್ಲದ
ADVERTISEMENT

ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

Hindu Jagaran Vedike Leader: ಉಜಿರೆ (ದಕ್ಷಿಣ ಕನ್ನಡ): ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಎರಡನೇ ಬಾರಿಗೆ ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಮರುಪರಿಶೀಲನೆ ನಡೆಸಲಾಗಿದೆ.
Last Updated 18 ಡಿಸೆಂಬರ್ 2025, 11:37 IST
ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಗೃಹಲಕ್ಷ್ಮಿ ಬಗ್ಗೆ ಸದನದಲ್ಲಿ Sorry ಕೇಳಿ ಈಗ ಉಲ್ಟಾ ಹೊಡೆದ ‘ಬೆಳಗಾವಿ ಲಕ್ಷ್ಮಿ’

Lakshmi Hebbalkar Statement: ‘ರಾಜ್ಯದ ಮಹಿಳೆಯರಿಗೆ ನೀಡಿದ ವಚನವನ್ನು ನಮ್ಮ ಸರ್ಕಾರ ಹಾಗೂ ನನ್ನ ಇಲಾಖೆ ಬದ್ಧತೆಯಿಂದ ಪಾಲಿಸಿದೆ. ಗೃಹಲಕ್ಷ್ಮೀ ಹಣ 23 ಕಂತು ಹಾಕಿದ್ದೇವೆ ಎಂದು ನಾನು ಸದನದಲ್ಲಿ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧ’ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರತಿಕ್ರಿಯಿಸಿದರು.
Last Updated 18 ಡಿಸೆಂಬರ್ 2025, 11:14 IST
ಗೃಹಲಕ್ಷ್ಮಿ ಬಗ್ಗೆ ಸದನದಲ್ಲಿ Sorry ಕೇಳಿ ಈಗ ಉಲ್ಟಾ ಹೊಡೆದ ‘ಬೆಳಗಾವಿ ಲಕ್ಷ್ಮಿ’

ಹೊಸಪೇಟೆ: ಮಹಿಳೆ, ಮಕ್ಕಳ ಸುರಕ್ಷಾ ಪಡೆಗೆ ಡಿಸಿ ಚಾಲನೆ- WhatsApp ಮೂಲಕವೂ ಸಹಾಯ

Hospet SP :ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ರಚಿಸಲಾಗಿರುವ ‘ವಿಜಯ ಮಹಿಳಾ ಮತ್ತು ಮಕ್ಕಳ ಸುರಕ್ಷಾ ಪಡೆ’ಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಗುರುವಾರ ಗುಲಾಬಿ ಬಣ್ಣದ ಬಲೂನುಗಳನ್ನು ಹಾರಿಬಿಡುವ ಮೂಲಕ ಚಾಲನೆ
Last Updated 18 ಡಿಸೆಂಬರ್ 2025, 10:55 IST
ಹೊಸಪೇಟೆ: ಮಹಿಳೆ, ಮಕ್ಕಳ ಸುರಕ್ಷಾ ಪಡೆಗೆ ಡಿಸಿ ಚಾಲನೆ- WhatsApp ಮೂಲಕವೂ ಸಹಾಯ
ADVERTISEMENT
ADVERTISEMENT
ADVERTISEMENT