ಶನಿವಾರ, 6 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ನಾಟಿ ಕೋಳಿ ಅಡುಗೆ ಮಾಡುವುದಾಗಿ ಹೇಳಿ: CM ಅಧಿವೇಶನ ಬಿಟ್ಟು ಬೇಕಾದರೂ ಬರುತ್ತಾರೆ..

‘ಅನುದಾನ ಬೇಕಾದರೆ ಒಳ್ಳೆಯ ನಾಟಿ ಕೋಳಿ ಅಡುಗೆ ಮಾಡುವುದಾಗಿ ಹೇಳಿ, ಸಿಎಂ ಸಿದ್ದರಾಮಯ್ಯ ವಿಧಾನಸಭಾ ಅಧಿವೇಶನ ಬಿಟ್ಟು ಬೇಕಾದರೂ ಬರುತ್ತಾರೆ’ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಟೀಕಿಸಿದರು.
Last Updated 6 ಡಿಸೆಂಬರ್ 2025, 18:58 IST
ನಾಟಿ ಕೋಳಿ ಅಡುಗೆ ಮಾಡುವುದಾಗಿ ಹೇಳಿ: CM ಅಧಿವೇಶನ ಬಿಟ್ಟು ಬೇಕಾದರೂ ಬರುತ್ತಾರೆ..

ಸಿಎಂ ಖುರ್ಚಿ ಕಾದಾಟ|ಅಧಿವೇಶನದ ಹಿನ್ನೆಲೆ ತಾತ್ಕಾಲಿಕ ಕದನ ವಿರಾಮ: ಜಗದೀಶ ಶೆಟ್ಟರ್

Leadership Tussle: ಅಧಿವೇಶನದ ಹಿನ್ನೆಲೆ ಸಿಎಂ ಸ್ಥಾನಕ್ಕೆ ಸಂಬಂಧಿಸಿದ ಕದನ ತಾತ್ಕಾಲಿಕ ವಿರಾಮಕ್ಕೆ ಬಂದಿದ್ದು, ಅಧಿವೇಶನದ ನಂತರ ಮುಂದಿನ ರಾಜಕೀಯ ಬೆಳವಣಿಗೆ ಜೋರಾಗುವ ಸಾಧ್ಯತೆ ಇದೆ ಎಂದು ಜಗದೀಶ ಶೆಟ್ಟರ್ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2025, 18:54 IST
ಸಿಎಂ ಖುರ್ಚಿ ಕಾದಾಟ|ಅಧಿವೇಶನದ ಹಿನ್ನೆಲೆ ತಾತ್ಕಾಲಿಕ ಕದನ ವಿರಾಮ: ಜಗದೀಶ ಶೆಟ್ಟರ್

Leadership Row | ನಮ್ಮಲ್ಲಿ ಅಧಿಕಾರ ಹಂಚಿಕೆಯ ಕರಾರಾಗಿಲ್ಲ: ಬಸವರಾಜ ರಾಯರೆಡ್ಡಿ

Leadership Agreement: ಸಿಎಂ ಮತ್ತು ಡಿಸಿಎಂ ನಡುವೆ ಅಧಿಕಾರ ಹಂಚಿಕೆ ಕುರಿತು ಯಾವುದೇ ಕರಾರಿಲ್ಲ; ಆದ್ದರಿಂದ ಸಿದ್ದರಾಮಯ್ಯ ಮುಂದಿನ ಎರಡೂವರೆ ವರ್ಷಗಳವರೆಗೆ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
Last Updated 6 ಡಿಸೆಂಬರ್ 2025, 18:52 IST
Leadership Row | ನಮ್ಮಲ್ಲಿ ಅಧಿಕಾರ ಹಂಚಿಕೆಯ ಕರಾರಾಗಿಲ್ಲ: ಬಸವರಾಜ ರಾಯರೆಡ್ಡಿ

Leadership Row | ಸಿದ್ಧಾಂತ ಗಾಳಿಗೆ ತೂರಿದ ಸಿದ್ದರಾಮಯ್ಯ: ವಿ.ಸೋಮಣ್ಣ

‘90ರ ದಶಕದ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಈಗ ಸಂಪೂರ್ಣ ಬದಲಾಗಿದ್ದಾರೆ. ಸಿದ್ಧಾಂತಗಳನ್ನೆಲ್ಲ ಗಾಳಿಗೆ ತೂರಿದ್ದಾರೆ’ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದರು.
Last Updated 6 ಡಿಸೆಂಬರ್ 2025, 18:49 IST
Leadership Row | ಸಿದ್ಧಾಂತ ಗಾಳಿಗೆ ತೂರಿದ ಸಿದ್ದರಾಮಯ್ಯ: ವಿ.ಸೋಮಣ್ಣ

ಬೆಂಗಳೂರು | ನಗರದಲ್ಲಿ 10 ಖಾತಾ ಸೇವಾ ಕೇಂದ್ರ: ತುಷಾರ್‌ ಗಿರಿನಾಥ್‌

Property Document Reform: ಇ– ಖಾತಾ, ಹೊಸ ಖಾತಾ, ಬಿ ಖಾತಾದಿಂದ ಎ ಖಾತಾಗೆ ಅರ್ಜಿ ಸಲ್ಲಿಸಲು ಪಾಸ್‌ಪೋರ್ಟ್‌ ಸೇವಾ ಕೇಂದ್ರದ ಮಾದರಿಯಲ್ಲಿ ನಗರದಲ್ಲಿ 10 ಖಾತಾ ಸೇವಾ ಕೇಂದ್ರ ಆರಂಭಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ತಿಳಿಸಿದರು.
Last Updated 6 ಡಿಸೆಂಬರ್ 2025, 18:32 IST
ಬೆಂಗಳೂರು | ನಗರದಲ್ಲಿ 10 ಖಾತಾ ಸೇವಾ ಕೇಂದ್ರ:  ತುಷಾರ್‌ ಗಿರಿನಾಥ್‌

ಬನಶಂಕರಿ ದೇವಿ ದೇವಸ್ಥಾನದ ಆವರಣದಲ್ಲಿ ಫೆಬ್ರುವರಿ 26ರಂದು ಸಾಮೂಹಿಕ ವಿವಾಹ

Free Marriage Event: ಬನಶಂಕರಿ ದೇವಾಲಯದಲ್ಲಿ 2026ರ ಫೆಬ್ರವರಿ 26ರಂದು ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಜಾತಿ ಮತ ಬೇಧವಿಲ್ಲದೇ ಎಲ್ಲರಿಗೂ ಅವಕಾಶವಿದ್ದು, ಫೆ.15ರೊಳಗೆ ನೋಂದಣಿ ಅಗತ್ಯ.
Last Updated 6 ಡಿಸೆಂಬರ್ 2025, 18:24 IST
ಬನಶಂಕರಿ ದೇವಿ ದೇವಸ್ಥಾನದ ಆವರಣದಲ್ಲಿ ಫೆಬ್ರುವರಿ 26ರಂದು ಸಾಮೂಹಿಕ ವಿವಾಹ

ಕಲಬುರಗಿ | ಬಾಬರಿ ಮಸೀದಿ ಧ್ವಂಸದ ಸ್ಟೇಟಸ್‌: ಪಾಲಿಕೆ ಸಿಬ್ಬಂದಿ ವಿರುದ್ಧ ಎಫ್ಐಆರ್

Communal Sensitivity: ಬಾಬರಿ ಮಸೀದಿ ಧ್ವಂಸದ ದೃಶ್ಯವಿರುವ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿದ ಮಹಾನಗರ ಪಾಲಿಕೆ ಸಿಬ್ಬಂದಿ ಅಂಬಾದಾಸ ವಿರುದ್ಧ ಕಲಬುರಗಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2025, 17:19 IST
ಕಲಬುರಗಿ | ಬಾಬರಿ ಮಸೀದಿ ಧ್ವಂಸದ ಸ್ಟೇಟಸ್‌: ಪಾಲಿಕೆ ಸಿಬ್ಬಂದಿ ವಿರುದ್ಧ ಎಫ್ಐಆರ್
ADVERTISEMENT

2,008 ಕಿ.ಮೀ ರಸ್ತೆ ಅಭಿವೃದ್ಧಿ, ₹4,808 ಕೋಟಿ ವೆಚ್ಚ: ತುಷಾರ್‌ ಗಿರಿನಾಥ್‌

Urban Infrastructure: 2026ರ ಮೇ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯಲ್ಲಿ 2,008 ಕಿ.ಮೀ ರಸ್ತೆ ಅಭಿವೃದ್ಧಿಗೆ ₹4,808 ಕೋಟಿ ವೆಚ್ಚವಾಗಲಿದೆ ಎಂದು ತುಷಾರ್ ಗಿರಿನಾಥ್ ಮಾಹಿತಿ ನೀಡಿದರು. ವಿವಿಧ ಕಾಮಗಾರಿಗಳು ಹಂತವಾಗಿ ನಡೆಯಲಿವೆ.
Last Updated 6 ಡಿಸೆಂಬರ್ 2025, 16:21 IST
2,008 ಕಿ.ಮೀ ರಸ್ತೆ ಅಭಿವೃದ್ಧಿ, ₹4,808 ಕೋಟಿ ವೆಚ್ಚ: ತುಷಾರ್‌ ಗಿರಿನಾಥ್‌

₹ 78 ಲಕ್ಷ ಸೈಬರ್ ವಂಚನೆ: ಟೆಕಿ ಸೇರಿದಂತೆ ಹಣ ಕಳೆದುಕೊಂಡ ಮೂವರು

Online Investment Scam: ವೈಟ್‌ಫೀಲ್ಡ್ ಸೈಬರ್ ಅಪರಾಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಂಚನೆ ಪ್ರಕರಣಗಳಲ್ಲಿ ಮೂವರು ಸೈಬರ್ ಮೋಸಗಾರರಿಗೆ ₹78 ಲಕ್ಷ ಕಳೆದುಕೊಂಡಿದ್ದಾರೆ. ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿದೆ.
Last Updated 6 ಡಿಸೆಂಬರ್ 2025, 16:13 IST
₹ 78 ಲಕ್ಷ ಸೈಬರ್ ವಂಚನೆ: ಟೆಕಿ ಸೇರಿದಂತೆ ಹಣ ಕಳೆದುಕೊಂಡ ಮೂವರು

ಮಾತು ಕೊಟ್ಟ ಮೇಲೆ ಮಾಡುತ್ತೇವೆ: ಸಿ.ಎಂ

ನಾಯಕತ್ವಕ್ಕಾಗಿ ‘ಅಂತರ್ಯುದ್ಧ’ ನಡೆಸುತ್ತಲೇ ‘ಉಪಾಹಾರ ಸಭೆ’ಗಳ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Last Updated 6 ಡಿಸೆಂಬರ್ 2025, 16:13 IST
fallback
ADVERTISEMENT
ADVERTISEMENT
ADVERTISEMENT