ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಬೀದರ್‌ | ಹಣ ವಸೂಲಿಗೆ ಯತ್ನ: ಮೂವರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ

Extortion Attempt: ಹಣ ಕೊಡದಿದ್ದಾಗ ಮೂವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಬಳಿಕ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಗಾಯಗೊಳಿಸಿದ ನಾಲ್ಕು ಜನರನ್ನು ಇಲ್ಲಿನ ಗಾಂಧಿ ಗಂಜ್‌ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತರು ವಿದ್ಯಾನಗರ ಕಾಲೊನಿಯ ನಿವಾಸಿಗಳು.
Last Updated 8 ಫೆಬ್ರುವರಿ 2026, 14:32 IST
ಬೀದರ್‌ | ಹಣ ವಸೂಲಿಗೆ ಯತ್ನ: ಮೂವರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ

ಹುಮನಾಬಾದ್ | ಸೇತುವೆಗೆ ಸ್ಕೂಟಿ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

Humnabad Accident: ಹುಮನಾಬಾದ್ (ಬೀದರ್‌ ಜಿಲ್ಲೆ): ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಹಳ್ಳಿಖೇಡ್‌ ಪಟ್ಟಣ ಸಮೀಪ ಭಾನುವಾರ ನಡೆದಿದೆ.
Last Updated 8 ಫೆಬ್ರುವರಿ 2026, 14:28 IST
ಹುಮನಾಬಾದ್ | ಸೇತುವೆಗೆ ಸ್ಕೂಟಿ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ಪುಷ್ಪಮಾಲಾ, ಗುರುರಾಜ್‌ಗೆ ‘ವರದರಾಜು ಪ್ರಶಸ್ತಿ’

ಎಸ್‌.ಪಿ. ವರದರಾಜು ಬಳಗ ನೀಡುವ ‘ಎಸ್.ಪಿ. ವರದರಾಜು ಪ್ರಶಸ್ತಿ’ಗೆ ಈ ಬಾರಿ ರಂಗಭೂಮಿ ಕ್ಷೇತ್ರದಿಂದ ಕಲಾವಿದೆ ಪುಷ್ಪಮಾಲಾ ಎ. ಅಣ್ಣಿಗೇರಿ ಮತ್ತು ಚಲನಚಿತ್ರ ಕ್ಷೇತ್ರದಿಂದ ನಿರ್ದೇಶಕ ಗುರುರಾಜ್ ಆಯ್ಕೆಯಾಗಿದ್ದಾರೆ.
Last Updated 8 ಫೆಬ್ರುವರಿ 2026, 14:27 IST
ಪುಷ್ಪಮಾಲಾ, ಗುರುರಾಜ್‌ಗೆ ‘ವರದರಾಜು ಪ್ರಶಸ್ತಿ’

ನಮ್ಮ ಮೆಟ್ರೊ ‍ಪ್ರಯಾಣ ದರ ಏರಿಕೆ ಇಲ್ಲ: ಬಿಎಂಆರ್‌ಸಿಎಲ್ ಮೂಲಗಳ ಮಾಹಿತಿ

Bengaluru Metro: ಸೋಮವಾರದಿಂದ (ಫೆ.9) ಜಾರಿಗೆ ಬರಬೇಕಿದ್ದ ಮೆಟ್ರೊ ‍‍ಪ್ರಯಾಣ ದರ ಏರಿಕೆಯನ್ನು ತಡೆ ಹಿಡಿಯಲಾಗಿದೆ ಎಂದು ನಮ್ಮ ಮೆಟ್ರೊ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. ಶೇ 5 ರಷ್ಟು ದರ ಏರಿಕೆ ಮಾಡಿ ದರ ನಿಗದಿ ಸಮಿತಿ ಶಿಫಾರಸು ಮಾಡಿತ್ತು.
Last Updated 8 ಫೆಬ್ರುವರಿ 2026, 14:00 IST
ನಮ್ಮ ಮೆಟ್ರೊ ‍ಪ್ರಯಾಣ ದರ ಏರಿಕೆ ಇಲ್ಲ: ಬಿಎಂಆರ್‌ಸಿಎಲ್ ಮೂಲಗಳ ಮಾಹಿತಿ

ದಾವಣಗೆರೆ | ಸಂತ ಸೇವಾಲಾಲ್ ಜಯಂತ್ಯುತ್ಸವ ಫೆ.13ರಿಂದ: ರುದ್ರಪ್ಪ ಲಮಾಣಿ

Santh Sevalal Jayanti: ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವವನ್ನು ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆ.13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು.
Last Updated 8 ಫೆಬ್ರುವರಿ 2026, 13:17 IST
ದಾವಣಗೆರೆ | ಸಂತ ಸೇವಾಲಾಲ್ ಜಯಂತ್ಯುತ್ಸವ ಫೆ.13ರಿಂದ: ರುದ್ರಪ್ಪ ಲಮಾಣಿ

ಬೆಂಗಳೂರು: ₹27.72 ಕೋಟಿ ಮೌಲ್ಯದ ಒತ್ತುವರಿ ತೆರವು

Bengaluru Metro: ನಗರ ಜಿಲ್ಲಾಡಳಿತವು ₹27.72 ಕೋಟಿ ಮೌಲ್ಯದ 8.04 ಎಕರೆ ಸರ್ಕಾರಿ ಭೂಮಿಯನ್ನು ಶನಿವಾರ ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಿದ್ದು, ವಿವಿಧ ಹೋಬಳಿಗಳಲ್ಲಿ ತಹಶೀಲ್ದಾರರು ಈ ಕಾರ್ಯಾಚರಣೆಯನ್ನು ಮುಂದೂಡಿದರು.
Last Updated 8 ಫೆಬ್ರುವರಿ 2026, 13:01 IST
ಬೆಂಗಳೂರು: ₹27.72 ಕೋಟಿ ಮೌಲ್ಯದ ಒತ್ತುವರಿ ತೆರವು

ವಿಶ್ವ ಕ್ಯಾನ್ಸರ್‌ ದಿನದ ಪ್ರಯುಕ್ತ ಸ್ಪರ್ಶ್‌ ಆಸ್ಪತ್ರೆಯಿಂದ 7ಕೆ ವಾಕಥಾನ್‌

Cancer Awareness Walkathon: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಯಲಹಂಕದ ಸ್ಪರ್ಶ್‌ ಆಸ್ಪತ್ರೆ 7ಕೆ ವಾಕಥಾನ್ ಆಯೋಜಿಸಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿತು
Last Updated 8 ಫೆಬ್ರುವರಿ 2026, 12:59 IST
ವಿಶ್ವ ಕ್ಯಾನ್ಸರ್‌ ದಿನದ ಪ್ರಯುಕ್ತ ಸ್ಪರ್ಶ್‌ ಆಸ್ಪತ್ರೆಯಿಂದ 7ಕೆ ವಾಕಥಾನ್‌
ADVERTISEMENT

ಸಿಎಂ ಬದಲಾವಣೆ | ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ: ದಿನೇಶ್‌ ಗುಂಡೂರಾವ್‌

Dinesh Gundu Rao: ಮುಖ್ಯಮಂತ್ರಿ ಯಾರೆಂಬುದು ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ. ಸ್ವತಃ ಮುಖ್ಯಮಂತ್ರಿಯವರೇ ಈ ವಿಷಯ ಹೇಳಿದ್ದಾರೆ. ಅವರ ಕೆಲವು ಬೆಂಬಲಿಗರು ಹೇಳಿರಬಹುದು. ಆದರೆ, ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.
Last Updated 8 ಫೆಬ್ರುವರಿ 2026, 12:47 IST
ಸಿಎಂ ಬದಲಾವಣೆ  | ಯಾರೋ ಏನೋ ಹೇಳಿಕೆ ಕೊಟ್ಟರೆ ಬದಲಾಗಲ್ಲ: ದಿನೇಶ್‌ ಗುಂಡೂರಾವ್‌

ಬೆಳಗಾವಿ ಎಪಿಎಂಸಿ ಮಳಿಗೆ ಹಂಚಿಕೆ ವಿಚಾರ: ಸಚಿವರ ಎದುರಲ್ಲೇ ವ್ಯಾಪಾರಿಗಳ ಜಟಾಪಟಿ

Agriculture Minister Shivanand Patil: ಬೆಳಗಾವಿ: ಇಲ್ಲಿನ ಎಪಿಎಂಸಿ ಪ್ರಾಂಗಣದಲ್ಲಿ ಮಳಿಗೆಗಳನ್ನು ಹಂಚಿಕೆಗೆ ಸಂಬಂಧಿಸಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಎದುರಲ್ಲೇ ಎಪಿಎಂಸಿ ಮತ್ತು ಜೈ ಕಿಸಾನ್‌ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರ ಮಧ್ಯೆ ಜಟಾಪಟಿ ನಡೆಯಿತು.
Last Updated 8 ಫೆಬ್ರುವರಿ 2026, 11:28 IST
ಬೆಳಗಾವಿ ಎಪಿಎಂಸಿ ಮಳಿಗೆ ಹಂಚಿಕೆ ವಿಚಾರ: ಸಚಿವರ ಎದುರಲ್ಲೇ ವ್ಯಾಪಾರಿಗಳ ಜಟಾಪಟಿ

ವಿಜಯಪುರ | ತರಬೇತಿ ನಿರತ ವಿಮಾನ ಪತನ: ಇಬ್ಬರು ಪೈಲಟ್‌ಗಳು ಪಾರು

Aircraft Crash: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ತರಬೇತಿ ನಿರತ ವಿಮಾನವೊಂದು ಪತನವಾಗಿದೆ. ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Last Updated 8 ಫೆಬ್ರುವರಿ 2026, 11:18 IST
ವಿಜಯಪುರ | ತರಬೇತಿ ನಿರತ ವಿಮಾನ ಪತನ: ಇಬ್ಬರು ಪೈಲಟ್‌ಗಳು ಪಾರು
ADVERTISEMENT
ADVERTISEMENT
ADVERTISEMENT