ಭಾನುವಾರ, 14 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಸರ್ಕಾರ ಅಪಾರ್ಟ್‌ಮೆಂಟ್‌ ನಿವಾಸಿಗಳ ಪರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂವಾದ
Last Updated 14 ಡಿಸೆಂಬರ್ 2025, 1:30 IST
ಸರ್ಕಾರ ಅಪಾರ್ಟ್‌ಮೆಂಟ್‌ ನಿವಾಸಿಗಳ ಪರ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಬೆಂಗಳೂರು: ಬಾಲಿವುಡ್‌ ನಟಿ ಒಡೆತನದ ಪಬ್‌ನಲ್ಲಿ ಗಲಾಟೆ

Bengaluru Pub Fight: ಬಾಲಿವುಡ್‌ ನಟಿಯೊಬ್ಬರ ಒಡೆತನದಲ್ಲಿರುವ ನಗರದ ಲ್ಯಾಂಗ್‌ಫೋರ್ಡ್ ರಸ್ತೆಯ ಪಬ್‌ನಲ್ಲಿ ಎರಡು ದಿನಗಳ ಹಿಂದೆ ಗಲಾಟೆ ನಡೆದಿದೆ. ಗಲಾಟೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೊ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Last Updated 14 ಡಿಸೆಂಬರ್ 2025, 1:08 IST
ಬೆಂಗಳೂರು: ಬಾಲಿವುಡ್‌ ನಟಿ ಒಡೆತನದ ಪಬ್‌ನಲ್ಲಿ ಗಲಾಟೆ

ಹೊರಟ್ಟಿಗೆ ಗೌರವ ಸನ್ಮಾನ ಕಾರ್ಯಕ್ರಮ: ಸ್ನೇಹ, ರಾಜಕಾರಣ ಬೇರೆ: CM ಸಿದ್ದರಾಮಯ್ಯ

CM Siddaramaiah: ‘ಮುಂಬರುವ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ಅವರು ನಮ್ಮ ಪಕ್ಷವಲ್ಲದೆ ಬೇರೆ ಪಕ್ಷದಿಂದ ಸ್ಪರ್ಧಿಸಿದರೆ, ಅವರ ವಿರುದ್ಧ ಪ್ರಚಾರ ನಡೆಸುವೆ. ವೈಯಕ್ತಿಕವಾಗಿ ಅವರ ಗೆಲುವಿಗೆ ಹಾರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 14 ಡಿಸೆಂಬರ್ 2025, 0:33 IST
ಹೊರಟ್ಟಿಗೆ ಗೌರವ ಸನ್ಮಾನ ಕಾರ್ಯಕ್ರಮ: ಸ್ನೇಹ, ರಾಜಕಾರಣ ಬೇರೆ: CM ಸಿದ್ದರಾಮಯ್ಯ

ಗೂಂಡಾ ಕಾಯ್ದೆ ಅಡಿ ಬಂಧನ: ಮಾರ್ಗಸೂಚಿ ಪಾಲನೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ

High Court Observation: ‘ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ಅಧಿಕಾರಿಗಳು ಹಳೆಯ ತಪ್ಪುಗಳನ್ನೇ ಮುಂದುವರೆಸುತ್ತಿದ್ದಾರೆ’ ಎಂದು ಹೈಕೋರ್ಟ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
Last Updated 14 ಡಿಸೆಂಬರ್ 2025, 0:06 IST
ಗೂಂಡಾ ಕಾಯ್ದೆ ಅಡಿ ಬಂಧನ: ಮಾರ್ಗಸೂಚಿ ಪಾಲನೆ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ

ಬೆಂಗಳೂರು | ನಗರ ಪಾಲಿಕೆಗಳಿಗೆ 700 ನಾಮನಿರ್ದೇಶಿತ ಸದಸ್ಯರು

ಐದೂ ನಗರ ಪಾಲಿಕೆಗಳಲ್ಲಿ ಪ್ರತಿ 20 ಸಾವಿರ ಜನರಿಗೊಬ್ಬ ಮತದಾನ ಹಕ್ಕಿಲ್ಲದ ಸದಸ್ಯ
Last Updated 14 ಡಿಸೆಂಬರ್ 2025, 0:00 IST
ಬೆಂಗಳೂರು | ನಗರ ಪಾಲಿಕೆಗಳಿಗೆ 700 ನಾಮನಿರ್ದೇಶಿತ ಸದಸ್ಯರು

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮ

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮ
Last Updated 13 ಡಿಸೆಂಬರ್ 2025, 23:46 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮ

ರಾಜರಾಜೇಶ್ವರಿ ನಗರ: ಮಸೀದಿಯಲ್ಲಿ ಕನ್ನಡ ಪ್ರವಚನ

Religious Harmony:ಮುಸ್ಲಿಮರ ವಾರದ ವಿಶೇಷ ಪ್ರಾರ್ಥನೆಯಲ್ಲಿ ಕರ್ನಾಟಕ ಜಮಾಅತೆ ಇಸ್ಲಾಮಿ ಹಿಂದ್, ರಾಜ್ಯಕಾರ್ಯದರ್ಶಿ ಜ. ಅಕ್ಬರ್ ಅಲಿ ಉಡುಪಿ ಅವರು ಕನ್ನಡದಲ್ಲಿ ಪ್ರವಚನ ನೀಡಿದರು.
Last Updated 13 ಡಿಸೆಂಬರ್ 2025, 23:39 IST
ರಾಜರಾಜೇಶ್ವರಿ ನಗರ: ಮಸೀದಿಯಲ್ಲಿ ಕನ್ನಡ ಪ್ರವಚನ
ADVERTISEMENT

ದೊಡ್ಡಬಳ್ಳಾಪುರ | ಲೈಂಗಿಕ ಕಿರುಕುಳ: ಸ್ವಾಮೀಜಿ ವಿರುದ್ಧ ಮಹಿಳೆ ದೂರು

ಮಹಿಳೆ ವಿರುದ್ಧ ಸ್ವಾಮೀಜಿ ಪ್ರತಿದೂರು
Last Updated 13 ಡಿಸೆಂಬರ್ 2025, 23:29 IST
ದೊಡ್ಡಬಳ್ಳಾಪುರ | ಲೈಂಗಿಕ ಕಿರುಕುಳ: ಸ್ವಾಮೀಜಿ ವಿರುದ್ಧ ಮಹಿಳೆ ದೂರು

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್: ಎಂ.ಬಿ.ಪಾಟೀಲ

ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರದಲ್ಲಿ 200 ಎಕರೆಯಲ್ಲಿ ಸುಸಜ್ಜಿತ ಪ್ಲಾಸ್ಟಿಕ್ ಪಾರ್ಕ್’ ಸ್ಥಾಪಿಸಲಿದೆ. ಅರ್ಜಿ ಸಲ್ಲಿಸುವ ಉದ್ಯಮಿಗಳಿಗೆ ಜಮೀನು ಒದಗಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 13 ಡಿಸೆಂಬರ್ 2025, 23:03 IST
ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್: ಎಂ.ಬಿ.ಪಾಟೀಲ

ಬೆಂಗಳೂರು: ಅರೆ ನ್ಯಾಯಿಕ ಪ್ರಕರಣ ತ್ವರಿತ ವಿಲೇವಾರಿಗೆ ಎಸ್ಒಪಿ

Land Tribunal:ರಾಜ್ಯದ ಭೂ ನ್ಯಾಯಮಂಡಳಿಯಲ್ಲಿರುವ ಅರೆ ನ್ಯಾಯಿಕ ವಿಚಾರಣೆ ವ್ಯಾಪ್ತಿಗೆ ಒಳಪಟ್ಟ ಪ್ರಕರಣಗಳ ತ್ವರಿತ ವಿಲೇವಾರಿ ಮಾಡಲು ಪ್ರಮಾಣಿತ ಕಾರ್ಯಚರಣೆ ವಿಧಾನವೊಂದನ್ನು (ಎಸ್‌ಒಪಿ) ಸಿದ್ಧಪಡಿಸಲು ಕಂದಾಯ ಇಲಾಖೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.
Last Updated 13 ಡಿಸೆಂಬರ್ 2025, 23:01 IST
ಬೆಂಗಳೂರು: ಅರೆ ನ್ಯಾಯಿಕ ಪ್ರಕರಣ ತ್ವರಿತ ವಿಲೇವಾರಿಗೆ ಎಸ್ಒಪಿ
ADVERTISEMENT
ADVERTISEMENT
ADVERTISEMENT