ಶುಕ್ರವಾರ, 21 ನವೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ: ದೇವಿಪ್ರಸಾದ್‌ ಶೆಟ್ಟಿ

ಮೈಸೂರಿನಲ್ಲಿ ಕಂಬಳ ಆಯೋಜಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಂಬಳ ಅಸೋಸಿಯೇಶನ್‌ಗೆ ಮನವಿ ಮಾಡಿದ್ದಾ
Last Updated 21 ನವೆಂಬರ್ 2025, 20:03 IST
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ: ದೇವಿಪ್ರಸಾದ್‌ ಶೆಟ್ಟಿ

ಬೆಂಗಳೂರು: ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಯಲಹಂಕ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 11ರಿಂದ ಸಂಜೆ 4.30ರ ವರೆಗೆ, ಅಬ್ಬಿಗೆರೆ ಉಪಕೇಂದ್ರ ಮತ್ತು ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
Last Updated 21 ನವೆಂಬರ್ 2025, 20:00 IST
ಬೆಂಗಳೂರು: ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಸ್ವಾಭಿಮಾನ, ಸ್ವಂತಿಕೆಯ ಜೆಡಿಎಸ್: ಶರವಣ

Political Legacy: ಕೇವಲ ರಾಜಕಾರಣಕ್ಕಾಗಿ ಜನತಾ ಪರಿವಾರ ಹುಟ್ಟಿದ್ದಲ್ಲ. ಕಾಂಗ್ರೆಸ್ ಸರ್ವಾಧಿಕಾರ ರಾಜಕಾರಣದ ವಿರುದ್ಧ ಹೋರಾಟ ನಡೆಸಿ ಹೊಸ ಇತಿಹಾಸ ಬರೆದ ದಾಖಲೆ ಜನತಾ ಪರಿವಾರದ್ದು ಎಂದು ಟಿ.ಎ. ಶರವಣ ಹೇಳಿದ್ದಾರೆ.
Last Updated 21 ನವೆಂಬರ್ 2025, 19:38 IST
ಸ್ವಾಭಿಮಾನ, ಸ್ವಂತಿಕೆಯ ಜೆಡಿಎಸ್: ಶರವಣ

ಅಸ್ಗರ್ ಕೊಲೆ ಯತ್ನ ಆರೋಪಿಗೆ ನೆರವು: ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ ಬಂಧನ

Crime News:ಜೆಡಿಎಸ್‌ ಮುಖಂಡ ಟಿ.ಅಸ್ಗರ್ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ.
Last Updated 21 ನವೆಂಬರ್ 2025, 19:07 IST
ಅಸ್ಗರ್ ಕೊಲೆ ಯತ್ನ ಆರೋಪಿಗೆ ನೆರವು: ಕಾಂಗ್ರೆಸ್ ನಾಯಕಿ ಸವಿತಾ ನಾಯ್ಕ ಬಂಧನ

ಗುಜ್ಜಾರಪ್ಪ ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

ಡಿ.ವಿ.ಹಾಲಭಾವಿ ರಾಷ್ಟ್ರೀಯ ಟ್ರಸ್ಟ್‌ ನೀಡುವ ಕಲಾತಪಸ್ವಿ ಪ್ರಶಸ್ತಿಗೆ ಚಿತ್ರಕಲಾವಿದ ಬಿ.ಜಿ.ಗುಜ್ಜಾರಪ್ಪ, ‘ಕುಂಚ ಕಲಾಶ್ರೀ’ ಪ್ರಶಸ್ತಿಗೆ ಕಲಬುರಗಿಯ ಕಲಾವಿದ ಚಂದ್ರಹಾಸ ವೈ.ಜಾಲಿಹಾ
Last Updated 21 ನವೆಂಬರ್ 2025, 18:44 IST
ಗುಜ್ಜಾರಪ್ಪ ಸೇರಿ ನಾಲ್ವರಿಗೆ ಪ್ರಶಸ್ತಿ ಘೋಷಣೆ

ಕಮಲಾಪುರ: ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಹೊಲದಲ್ಲಿ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ತಾಲ್ಲೂಕಿನ ಮುದ್ದಡಗಾ ಗ್ರಾಮದ ರೈತ ಮಹಿಳೆ ಗಂಗಮ್ಮ ಸುಧಾಕರ ಹಾಗರಗಿ (35) ಶುಕ್ರವಾರ ಮೃತಪಟ್ಟಿದ್ದಾರೆ.
Last Updated 21 ನವೆಂಬರ್ 2025, 18:30 IST
ಕಮಲಾಪುರ: ರಾಶಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಮಹದಾಯಿಗಾಗಿ ಡಿ.1ರಂದು ದೆಹಲಿ ಚಲೋ: ವೀರೇಶ ಸೊಬರದಮಠ

ಮಹದಾಯಿ, ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅನುಮತಿ ನೀಡದಿರುವುದನ್ನು ಖಂಡಿಸಿ ಡಿ.1ರಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ರೈತ ಸೇನಾ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.  
Last Updated 21 ನವೆಂಬರ್ 2025, 18:28 IST
ಮಹದಾಯಿಗಾಗಿ ಡಿ.1ರಂದು ದೆಹಲಿ ಚಲೋ: ವೀರೇಶ ಸೊಬರದಮಠ
ADVERTISEMENT

ಡಿ.ಕೆ. ಶಿವಕುಮಾರ್‌ ಭೇಟಿಯಾದ ಹಾವೇರಿಯ ಮೂವರು ಶಾಸಕರು

Karnataka Politics: ಹಾವೇರಿಯ ಕೆಲ ಶಾಸಕರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಶುಕ್ರವಾರ ರಾತ್ರಿ ದಿಢೀರ್ ಭೇಟಿಯಾಗಿ ಮಾತುಕತೆ ನಡೆಸಿದರು.
Last Updated 21 ನವೆಂಬರ್ 2025, 18:00 IST
ಡಿ.ಕೆ. ಶಿವಕುಮಾರ್‌ ಭೇಟಿಯಾದ ಹಾವೇರಿಯ ಮೂವರು ಶಾಸಕರು

ಬೆಂಗಳೂರು: ಅಪಘಾತದಲ್ಲಿ ಮಹಿಳೆ ಸಾವು

ಹುಳಿಮಾವು ಬಳಿಯ ಸರಸ್ವತಿಪುರದಲ್ಲಿ ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ವಾಹನಗಳ ನಡುವೆ ಗುರುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ.
Last Updated 21 ನವೆಂಬರ್ 2025, 17:34 IST
ಬೆಂಗಳೂರು: ಅಪಘಾತದಲ್ಲಿ ಮಹಿಳೆ ಸಾವು

ಬಸವನಗುಡಿ ಕಡಲೆಕಾಯಿ ಪರಿಷೆ ಸಂಪನ್ನ

ಕಾರ್ತಿಕ ಮಾಸದ ಕೊನೆಯ ಸೋಮವಾರ ಆರಂಭವಾಗಿದ್ದ ಬಸವನಗುಡಿ ಕಡಲೆಕಾಯಿ ಪರಿಷೆ ಶುಕ್ರವಾರ ಮುಕ್ತಾಯವಾಯಿತು. 12 ಲಕ್ಷಕ್ಕೂ ಅಧಿಕ ಜನರು ಪರಿಷೆಗೆ ಭೇಟಿ ನೀಡಿ ಶೇಂಗಾ ಖರೀದಿಸಿದರು.
Last Updated 21 ನವೆಂಬರ್ 2025, 17:32 IST
ಬಸವನಗುಡಿ ಕಡಲೆಕಾಯಿ ಪರಿಷೆ ಸಂಪನ್ನ
ADVERTISEMENT
ADVERTISEMENT
ADVERTISEMENT