ಚಾಮರಾಜನಗರ | ಸವಿತಾ ಮಹರ್ಷಿ ಜಯಂತಿ: ಅಧಿಕಾರಿಗಳು, ಜನಪ್ರತಿನಿಧಿಗಳ ಗೈರು
Chamarajanagar Event: ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗೈರಾಗಿದ್ದರಿಂದ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಸಮಾರಂಭವನ್ನು ಬಹಿಷ್ಕರಿಸಿದರು.Last Updated 18 ಫೆಬ್ರುವರಿ 2026, 1:58 IST