ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಜಿಲ್ಲೆ

ADVERTISEMENT

ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಎಂದು ನಂಬಿಸಿ ಟೆಕಿಗೆ ₹ 93 ಲಕ್ಷ ವಂಚನೆ

Online Scam: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಸಂದೇಶ ನಂಬಿದ ಮಹಿಳಾ ಟೆಕಿಯೊಬ್ಬರು ₹ 93 ಲಕ್ಷ ಕಳೆದುಕೊಂಡಿದ್ದಾರೆ.
Last Updated 14 ಫೆಬ್ರುವರಿ 2026, 18:44 IST
ಷೇರು ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಎಂದು ನಂಬಿಸಿ ಟೆಕಿಗೆ ₹ 93 ಲಕ್ಷ ವಂಚನೆ

₹40,000 ಲಂಚಕ್ಕೆ ಬೇಡಿಕೆ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ಕಾರಿನ ಬಾಡಿಗೆ ಪಾವತಿಸಲು ₹40,000 ಲಂಚಕ್ಕೆ ಬೇಡಿಕೆ; ವಿಶೇಷ ಭೂ ಸ್ವಾಧೀನಾಧಿಕಾರಿ ಸೇರಿ ಇಬ್ಬರ ಬಂಧನ
Last Updated 14 ಫೆಬ್ರುವರಿ 2026, 18:41 IST
₹40,000 ಲಂಚಕ್ಕೆ ಬೇಡಿಕೆ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ

Kengeri Event: ಪಾರಂಪರಿಕ ಆಚರಣೆಗಳು ಮಾನವೀಯ ಮೌಲ್ಯಗಳನ್ನು ಜಾಗೃತಗೊಳಿಸುವ ಸಾತ್ವಿಕ ಗುಣವನ್ನು ಹೊಂದಿವೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
Last Updated 14 ಫೆಬ್ರುವರಿ 2026, 16:08 IST
ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ

ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

Bank Gold Theft: ಗಿರಿನಗರದ ಬ್ಯಾಂಕ್‌ವೊಂದರಲ್ಲಿ ಗ್ರಾಹಕರು ಅಡಮಾನ ಇರಿಸಿದ್ದ ₹4 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಸಹಾಯಕ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿನೊ ಸಾಲ ತೀರಿಸಲು ಈ ಕೃತ್ಯ ಎಸಗಿದ್ದಾರೆ.
Last Updated 14 ಫೆಬ್ರುವರಿ 2026, 16:00 IST
ಗ್ರಾಹಕರು ಅಡವಿಟ್ಟ ₹4 ಕೋಟಿ ಮೌಲ್ಯದ ಆಭರಣ ಕದ್ದ ಬ್ಯಾಂಕ್ ಅಧಿಕಾರಿ ಬಂಧನ

ಗುಡಿಬಂಡೆ | ಬೆಸ್ಕಾಂ ಸಿಬ್ಬಂದಿ ಕಡತ ಪರಿಶೀಲಿಸುತ್ತ ಮದ್ಯ ಸೇವನೆ; ವಿಡಿಯೊ ವೈರಲ್

Gudibande Incident: ಗುಡಿಬಂಡೆಯಲ್ಲಿ ಬೆಸ್ಕಾಂ ಸಿಬ್ಬಂದಿ ಡಾಬಾದಲ್ಲಿ ಮದ್ಯಪಾನ ಮಾಡುತ್ತ ಕಡತ ಪರಿಶೀಲಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ..
Last Updated 14 ಫೆಬ್ರುವರಿ 2026, 15:46 IST
ಗುಡಿಬಂಡೆ | ಬೆಸ್ಕಾಂ ಸಿಬ್ಬಂದಿ ಕಡತ ಪರಿಶೀಲಿಸುತ್ತ ಮದ್ಯ ಸೇವನೆ; ವಿಡಿಯೊ ವೈರಲ್

ರಾಜ್ಯದ ಮುಂದಿನ ಮುಖ್ಯಮಂತ್ರಿ ದಲಿತರಾಗಲಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ

Vijayapura Politics: ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಆಶಯ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದರು.
Last Updated 14 ಫೆಬ್ರುವರಿ 2026, 15:39 IST
ರಾಜ್ಯದ ಮುಂದಿನ ಮುಖ್ಯಮಂತ್ರಿ ದಲಿತರಾಗಲಿ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ

ಚರಂಡಿಗೆ ಬಿದ್ದು ಬಾಲಕ ಸಾವು

Bidar Incident: ಬೀದರ್ ಜಿಲ್ಲೆಯ ಮಲಿಕ್ ಮರ್ಜಾಪುರ ಗ್ರಾಮದಲ್ಲಿ ಐದು ವರ್ಷದ ಬಾಲಕ ರಾಜ ಕಾಲುವೆಗೆ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.
Last Updated 14 ಫೆಬ್ರುವರಿ 2026, 15:27 IST
ಚರಂಡಿಗೆ ಬಿದ್ದು ಬಾಲಕ ಸಾವು
ADVERTISEMENT

ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ: ಎಫ್ಐಆರ್ ದಾಖಲು

CM Letter Forged: ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮಂಡ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಮೈಸೂರಿನ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿ ವೈರಲ್ ಮಾಡಲಾಗಿತ್ತು.
Last Updated 14 ಫೆಬ್ರುವರಿ 2026, 14:45 IST
ಮುಖ್ಯಮಂತ್ರಿ ಹೆಸರಿನಲ್ಲಿ ನಕಲಿ ವರ್ಗಾವಣೆ ಟಿಪ್ಪಣಿ: ಎಫ್ಐಆರ್ ದಾಖಲು

ನೆಲಮಂಗಲ ಉತ್ಸವ: 4,300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Pratibha Puraskara: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ 75ಕ್ಕಿಂತ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ 4,300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ನೆಲಮಂಗಲ ಉತ್ಸವ’ದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ನೀಡಲಾಯಿತು.
Last Updated 14 ಫೆಬ್ರುವರಿ 2026, 14:35 IST
ನೆಲಮಂಗಲ ಉತ್ಸವ: 4,300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿದ್ಯಾರಣ್ಯಪುರ | ಫೆ.15ರಂದು ‘ಮಹಾಶಿವೋತ್ಸವ’: ಮೀನಾಕ್ಷಿ ಕೃಷ್ಣಬೈರೇಗೌಡ

Vidyaranyapura Events: ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಆಯೋಜಕಿ ಮೀನಾಕ್ಷಿ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಭಾನುವಾರ ನಡೆಯಲಿರುವ ಈ ಮಹಾಶಿವೋತ್ಸವದಲ್ಲಿ ಭಕ್ತಿಗೀತೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ಶಿವಪೂಜೆ ನೆರವೇರಲಿದೆ.
Last Updated 14 ಫೆಬ್ರುವರಿ 2026, 14:33 IST
ವಿದ್ಯಾರಣ್ಯಪುರ | ಫೆ.15ರಂದು ‘ಮಹಾಶಿವೋತ್ಸವ’: ಮೀನಾಕ್ಷಿ ಕೃಷ್ಣಬೈರೇಗೌಡ
ADVERTISEMENT
ADVERTISEMENT
ADVERTISEMENT