ಶುಕ್ರವಾರ, 12 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಚಿಟಿಕೆ ಸುದ್ದಿಗಳು: ಇಂದು ಜೀವನ ಶೈಲಿ ಕಾರ್ಯಕ್ರಮ 

ಯೋಗ ಪರಿಜ್ಞಾನ ಪ್ರತಿಷ್ಠಾನ, ಪೂರ್ಣಾಯುರ್ಧಾಮದ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಲೇಔಟ್‌ 7ನೇ ಬ್ಲಾಕ್‌ನಲ್ಲಿರುವ ಪೂರ್ಣಾಯುರ್ಧಾಮದಲ್ಲಿ ಡಿಸೆಂಬರ್ 13ರ ಬೆಳಿಗ್ಗೆ 10 ರಿಂದ ಪ್ರಾಚೀನ ನಕ್ಷತ್ರ ವನ ನಿರ್ಮಾಣ ಹಾಗೂ ಯೋಗ, ವೇದಾಂತ ಆಯುರ್ವೇದ ಆಧಾರಿತ ಜೀವನ ಶೈಲಿ ಶೈಕ್ಷಣಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.
Last Updated 12 ಡಿಸೆಂಬರ್ 2025, 18:56 IST
ಚಿಟಿಕೆ ಸುದ್ದಿಗಳು: ಇಂದು ಜೀವನ ಶೈಲಿ ಕಾರ್ಯಕ್ರಮ 

ರಾಮಣ್ಣಗೆ ‘ಮಹಾಕವಿ ಕುವೆಂಪು ಪ್ರಶಸ್ತಿ’

ಕನ್ನಡ ಜನಶಕ್ತಿ ಕೇಂದ್ರ ನೀಡುವ 2025ನೇ ಸಾಲಿನ ‘ಮಹಾಕವಿ ಕುವೆಂಪು ಪ್ರಶಸ್ತಿ’ಗೆ ಕನ್ನಡ ಪರ ಹೋರಾಟ ಗಾರ ಹಾಗೂ ಪತ್ರಕರ್ತ ರಾಮಣ್ಣ ಕೋಡಿಹೊಸಹಳ್ಳಿ ಆಯ್ಕೆಯಾಗಿದ್ದಾರೆ.
Last Updated 12 ಡಿಸೆಂಬರ್ 2025, 18:48 IST
ರಾಮಣ್ಣಗೆ ‘ಮಹಾಕವಿ ಕುವೆಂಪು ಪ್ರಶಸ್ತಿ’

ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಇ–ಮೇಲ್‌ ಶೀರ್ಷಿಕೆಯಲ್ಲಿ ಆರ್‌ಡಿ‌ಎಕ್ಸ್ ವಿಚಾರ,‌ ಸಾರಂಶದಲ್ಲಿ ಲೈಂಗಿಕ ಕಿರುಕುಳ ದೂರು
Last Updated 12 ಡಿಸೆಂಬರ್ 2025, 18:47 IST
ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ

ಬಡವರಿಗೆ ನೆರವು ನೀಡುವುದರಿಂದ ಸಾರ್ಥಕತೆ: ಶಾಸಕ ಎಸ್.ಮುನಿರಾಜು

ಪೀಣ್ಯ ದಾಸರಹಳ್ಳಿ: ತಮ್ಮ ಜನ್ಮದಿನ ಹಾಗೂ ಹಬ್ಬ ಹರಿದಿನಗಳಲ್ಲಿ ದುಂದು ವೆಚ್ಚದ ಬದಲಾಗಿ ಬಡ ಜನರಿಗೆ ನೆರವು ನೀಡುವ ಮೂಲಕ ಜೀವನದಲ್ಲಿ ಸಾರ್ಥಕತೆ ಮೆರೆಯಬೇಕು' ಎಂದು ಶಾಸಕ...
Last Updated 12 ಡಿಸೆಂಬರ್ 2025, 18:44 IST
ಬಡವರಿಗೆ ನೆರವು ನೀಡುವುದರಿಂದ ಸಾರ್ಥಕತೆ: ಶಾಸಕ ಎಸ್.ಮುನಿರಾಜು

ಮೀಸಲಾತಿ: ಕಾನೂನು ರೂಪಿಸಲು ಆಂಜನೇಯ ಆಗ್ರಹ

ಒಳ ಮೀಸಲಾತಿ ಜಾರಿ ಬಳಿಕವೂ ಮುಂದುವರಿದ ಗೊಂದಲ; ಸಮಸ್ಯೆ ಪರಿಹರಿಸಲು ಒತ್ತಾಯ
Last Updated 12 ಡಿಸೆಂಬರ್ 2025, 18:08 IST
ಮೀಸಲಾತಿ: ಕಾನೂನು ರೂಪಿಸಲು ಆಂಜನೇಯ ಆಗ್ರಹ

ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿ ಘೋಷಣೆ

ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿ ಘೋಷಣೆ
Last Updated 12 ಡಿಸೆಂಬರ್ 2025, 18:05 IST
ಕಾಂತಾವರ ಕನ್ನಡ ಸಂಘದ ವಾರ್ಷಿಕ ಪ್ರಶಸ್ತಿ ಘೋಷಣೆ

ಭಾರತದಲ್ಲಿ ಟಿಬೆಟ್ ಪರಂಪರೆ ಜೀವಂತ: ದಲೈ ಲಾಮಾ

6 ವರ್ಷಗಳ ಬಳಿಕ ಭೇಟಿ ನೀಡಿದ ದಲೈಲಾಮಾ:ಭಾವುಕರಾದ ಬೌದ್ಧ ಬಿಕ್ಕುಗಳು
Last Updated 12 ಡಿಸೆಂಬರ್ 2025, 17:56 IST
ಭಾರತದಲ್ಲಿ ಟಿಬೆಟ್ ಪರಂಪರೆ ಜೀವಂತ: ದಲೈ ಲಾಮಾ
ADVERTISEMENT

ಕಾಂಗ್ರೆಸ್ ಮುಖಂಡ ಎಚ್‌.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

Magadi Car Accident: ಗುಡೇಮಾರನಹಳ್ಳಿಯಲ್ಲಿ‌ ಗುರುವಾರ ರಾತ್ರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ ಅವರ‌ ಪುತ್ರ ಆರ್.‌ ಶಶಾಂಕ್ ಅವರ ಕಾರು‌ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸವಾರ ಮೃತಪಟ್ಟಿದ್ದಾರೆ.
Last Updated 12 ಡಿಸೆಂಬರ್ 2025, 17:50 IST
ಕಾಂಗ್ರೆಸ್ ಮುಖಂಡ ಎಚ್‌.ಎಂ. ರೇವಣ್ಣ ಪುತ್ರನ ಕಾರು ಡಿಕ್ಕಿ: ಸ್ಕೂಟರ್ ಸವಾರ ಸಾವು

ಸುವರ್ಣ ಸೌಧದ ಎದುರು ಧರಣಿ: ನಮಗೆ ಅನ್ಯಾಯ ಮಾಡಬೇಡಿ ಎಂದ ಅತಿಥಿ ಉಪನ್ಯಾಸಕರು

ಸೇವೆ ಕಾಯಂ ಮಾಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಮೂಲೆಮೂಲೆಯಿಂದ ಬಂದಿದ್ದ ಅತಿಥಿ ಉಪನ್ಯಾಸಕರು, ಇಲ್ಲಿನ ಸುವರ್ಣ ವಿಧಾನಸೌಧದ ಬಳಿ ಶುಕ್ರವಾರ ಪ್ರತಿಭಟನೆ ಮಾಡಿದರು.
Last Updated 12 ಡಿಸೆಂಬರ್ 2025, 17:48 IST
ಸುವರ್ಣ ಸೌಧದ ಎದುರು ಧರಣಿ: ನಮಗೆ ಅನ್ಯಾಯ ಮಾಡಬೇಡಿ ಎಂದ ಅತಿಥಿ ಉಪನ್ಯಾಸಕರು

ಭದ್ರಾವತಿ | ಪ್ರೀತಿಸಿದ್ದ ಜೋಡಿಗೆ ಬೆಂಬಲ: ಚಾಕುವಿನಿಂದ ಇರಿದು ಇಬ್ಬರ ಕೊಲೆ

ಪ್ರೀತಿಸಿ ಮನೆ ಬಿಟ್ಟು ಹೋಗಿದ್ದ ಜೋಡಿಗೆ ಬೆಂಬಲ ನೀಡಿದ್ದರು ಎಂಬ ಕಾರಣಕ್ಕೆ ಹುಡುಗಿಯ ಸಹೋದರ ಹಾಗೂ ಆತನ ಸ್ನೇಹಿತರು ನಡೆಸಿದ ಹಲ್ಲೆಯಿಂದ ಭದ್ರಾವತಿಯ ಜೈ ಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ಇಬ್ಬರು‌ ಮೃತಪಟ್ಟಿದ್ದಾರೆ.
Last Updated 12 ಡಿಸೆಂಬರ್ 2025, 17:45 IST
ಭದ್ರಾವತಿ | ಪ್ರೀತಿಸಿದ್ದ ಜೋಡಿಗೆ ಬೆಂಬಲ: ಚಾಕುವಿನಿಂದ ಇರಿದು ಇಬ್ಬರ ಕೊಲೆ
ADVERTISEMENT
ADVERTISEMENT
ADVERTISEMENT