ಬುಧವಾರ, 28 ಜನವರಿ 2026
×
ADVERTISEMENT

ಜಿಲ್ಲೆ

ADVERTISEMENT

ಜೈವಿಕ ಇಂಧನ ನೀತಿ ಜಾರಿ ಶೀಘ್ರ: ಇ.ಎಸ್.ಸುಧೀಂದ್ರ

Green Energy Update: ಮಾರ್ಚ್ ಅಂತ್ಯದೊಳಗೆ ಕರ್ನಾಟಕದಲ್ಲಿ ಜೈವಿಕ ಇಂಧನ ನೀತಿ ಜಾರಿಗೆ ಬರುತ್ತದೆ ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಇ.ಎಸ್.ಸುಧೀಂದ್ರ ತಿಳಿಸಿದ್ದಾರೆ. ಪರಿಸರ ಸ್ನೇಹಿ ಇಂಧನದತ್ತ ನಿರ್ಧಿಷ್ಟ ಹಾದಿ ರೂಪುಗೊಳ್ಳುತ್ತಿದೆ.
Last Updated 28 ಜನವರಿ 2026, 22:50 IST
ಜೈವಿಕ ಇಂಧನ ನೀತಿ ಜಾರಿ ಶೀಘ್ರ: ಇ.ಎಸ್.ಸುಧೀಂದ್ರ

ಬೆಂಗಳೂರು: ಸಂವಿಧಾನ ನಡಿಗೆ ಕಾರ್ಯಕ್ರಮ ನಾಳೆ

Constitution: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ವತಿಯಿಂದ ಸಮಾಜ ಕಲ್ಯಾಣ ಸಚಿವಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಸಹಯೋಗದಿಂದ ‘ಸಂವಿಧಾನವೇ ಬೆಳಕು – ಹೆಜ್ಜೆಯಿಡು ಬೆಂಗಳೂರು’ ಕಾರ್ಯಕ್ರಮ ಜನವರಿ 30ರಂದು ಜ್ಞಾನಭಾರತಿಯಲ್ಲಿ ನಡೆಯಲಿದೆ.
Last Updated 28 ಜನವರಿ 2026, 22:30 IST
ಬೆಂಗಳೂರು: ಸಂವಿಧಾನ ನಡಿಗೆ ಕಾರ್ಯಕ್ರಮ ನಾಳೆ

ಅಡುಗೆ ಪದಾರ್ಥಗಳ ಆಯ್ಕೆ ಬಗ್ಗೆ ಜಾಗರೂಕರಾಗಿರಿ: ನಟಿ ಕೀರ್ತಿ ಸುರೇಶ್

ಹಬ್ಬಗಳೆಂದರೆ ಕೌಟುಂಬಿಕ ಸಮಯ ಮತ್ತು ಮನೆಯ ಅಡುಗೆಯನ್ನು ಸಂಭ್ರಮಿಸುವ ಸುಸಂದರ್ಭ. ಉತ್ತಮವಾದ ಅಡುಗೆ ಎಣ್ಣೆ ಬಳಸುವುದರಿಂದ ಇಡೀ ಕುಟುಂಬದ ಆರೋಗ್ಯ ಸುರಕ್ಷಿತವಾಗಿರಲಿದೆ’ ಎಂದು ಫಿಯೋನಾ ರಾಯಭಾರಿ ನಟಿ ಕೀರ್ತಿ ಸುರೇಶ್ ಅಭಿಪ್ರಾಯಪಟ್ಟರು
Last Updated 28 ಜನವರಿ 2026, 21:46 IST
ಅಡುಗೆ ಪದಾರ್ಥಗಳ ಆಯ್ಕೆ ಬಗ್ಗೆ ಜಾಗರೂಕರಾಗಿರಿ: ನಟಿ ಕೀರ್ತಿ ಸುರೇಶ್

ವಿಮಾನ ನಿಲ್ದಾಣದಲ್ಲಿ ₹2 ಕೋಟಿ ಮೌಲ್ಯದ ಹೈಡ್ರೊ ಗಾಂಜಾ ಜಪ್ತಿ: ಇಬ್ಬರ ಬಂಧನ

Drug Smuggling Arrest: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.38 ಕೆ.ಜಿ ಹೈಡ್ರೋಪೊನಿಕ್ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
Last Updated 28 ಜನವರಿ 2026, 21:40 IST
ವಿಮಾನ ನಿಲ್ದಾಣದಲ್ಲಿ ₹2 ಕೋಟಿ ಮೌಲ್ಯದ ಹೈಡ್ರೊ ಗಾಂಜಾ ಜಪ್ತಿ: ಇಬ್ಬರ ಬಂಧನ

ಬೆಂಗಳೂರು | ₹18 ಕೋಟಿ ಮೌಲ್ಯದ ಆಭರಣ ಕಳ್ಳತನ; ಬಿಲ್ಡರ್‌ ಮನೆಯಲ್ಲಿ ಕೃತ್ಯ

Jewellery Theft: ಬಿಲ್ಡರ್ ಮನೆಯಲ್ಲಿ ₹18 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ಈ ಸಂಬಂಧ ಮಾರತ್‌ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 28 ಜನವರಿ 2026, 21:37 IST
ಬೆಂಗಳೂರು | ₹18 ಕೋಟಿ ಮೌಲ್ಯದ ಆಭರಣ ಕಳ್ಳತನ; ಬಿಲ್ಡರ್‌ ಮನೆಯಲ್ಲಿ ಕೃತ್ಯ

ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ: ಪ್ರಶಾಂತ ಕಣ್ಣೂರಕರ್ ಪ್ರಥಮ

Bodybuilding Contest: ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ನಡೆದ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳಗಾವಿಯ ಪ್ರಶಾಂತ ಕಣ್ಣೂರಕರ್ ಮಿಸ್ಟರ್ ರಾಯಚೂರು ಉತ್ಸವ-2026ರ ಕಿರೀಟ ಗೆದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಜನವರಿ 2026, 20:25 IST
ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ: ಪ್ರಶಾಂತ ಕಣ್ಣೂರಕರ್ ಪ್ರಥಮ

ಅಕ್ರಮ ವಿದೇಶಿಯರನ್ನು ಹೊರದಬ್ಬಿ: ಹೈಕೋರ್ಟ್‌

Foreign Nationals Deportation: ಪಾಸ್‌ಪೋರ್ಟ್‌ ಅವಧಿ ಮುಕ್ತಾಯಗೊಂಡ ಮತ್ತು ಮಾದಕ ದ್ರವ್ಯ ಮಾರಾಟದಲ್ಲಿ ಭಾಗಿಯಾಗಿರುವ ವಿದೇಶಿಯರನ್ನು ಕೂಡಲೇ ಅವರವರ ದೇಶಕ್ಕೆ ಗಡಿಪಾರು ಮಾಡಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ಮಾಡಿದೆ.
Last Updated 28 ಜನವರಿ 2026, 17:55 IST
ಅಕ್ರಮ ವಿದೇಶಿಯರನ್ನು ಹೊರದಬ್ಬಿ: ಹೈಕೋರ್ಟ್‌
ADVERTISEMENT

ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ: ಒಪ್ಪಂದಕ್ಕೆ ಸಹಿ

GTTC Placement Drive: ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್ ಮತ್ತು ಎಕ್ಸೈಡ್ ಎನರ್ಜಿ ಕಂಪನಿಗಳು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲು ಮುಂದಾಗಿವೆ.
Last Updated 28 ಜನವರಿ 2026, 17:44 IST
ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ: ಒಪ್ಪಂದಕ್ಕೆ ಸಹಿ

ಬೆಂಗಳೂರು: ಐದು ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ

Public Hospital Nutrition Plan: ರೋಗಿಗಳಿಗೆ ಪೌಷ್ಟಿಕ ಆಹಾರ ವಿತರಿಸುವ ಯೋಜನೆಯನ್ನು ಆರೋಗ್ಯ ಇಲಾಖೆ ಇದೀಗ ಐದು ಸರ್ಕಾರಿ ಆಸ್ಪತ್ರೆಗಳಿಗೆ ವಿಸ್ತರಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
Last Updated 28 ಜನವರಿ 2026, 17:28 IST
ಬೆಂಗಳೂರು: ಐದು ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ

ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಿರ್ಲಕ್ಷ್ಯಿಸಬೇಡಿ: ವಸಂತ ಕವಿತಾ

Women Workplace Rights: ‘ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಇರಬೇಕು ಎಂಬ ಕಾರಣದಿಂದಲೇ ಕಾನೂನು ರೂಪಿಸಲಾಗಿದೆ. ತೊಂದರೆ ಅನುಭವಿಸಿದವರು ದೂರು ನೀಡಲು ಹೆದರಬಾರದು’ ಎಂದು ವಸಂತ ಕವಿತಾ ಹೇಳಿದ್ದಾರೆ.
Last Updated 28 ಜನವರಿ 2026, 17:26 IST
ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಿರ್ಲಕ್ಷ್ಯಿಸಬೇಡಿ: ವಸಂತ ಕವಿತಾ
ADVERTISEMENT
ADVERTISEMENT
ADVERTISEMENT