ಭಾನುವಾರ, 7 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಅಪರೂಪದ ಕ್ಯಾನ್ಸರ್: ಕಿದ್ವಾಯಿಯಲ್ಲಿ ಬಾಲಕನಿಗೆ ಅಸ್ಥಿಮಜ್ಜೆ ಕಸಿ– ಚೇತರಿಕೆ

kidwai memorial institute of oncology ‘ವಿಲ್ಮ್ಸ್ ಟ್ಯೂಮರ್’ (ನೆಫ್ರೋಬ್ಲಾಸ್ಟೊಮಾ) ಎಂಬ ಅಪರೂಪದ ಮೂತ್ರಪಿಂಡ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಒಂಬತ್ತು ವರ್ಷದ ಬಾಲಕನಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಅಸ್ಥಿಮಜ್ಜೆ ಕಸಿ ನಡೆಸಲಾಗಿದೆ. ಇದು ಮಗುವಿನ ಚೇತರಿಕೆಗೆ ನೆರವಾಗಿದೆ.
Last Updated 7 ಡಿಸೆಂಬರ್ 2025, 14:40 IST
ಅಪರೂಪದ ಕ್ಯಾನ್ಸರ್: ಕಿದ್ವಾಯಿಯಲ್ಲಿ ಬಾಲಕನಿಗೆ ಅಸ್ಥಿಮಜ್ಜೆ ಕಸಿ– ಚೇತರಿಕೆ

ಸಾರಿಗೆ ಇಲಾಖೆ: LLRಗೆ ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಕಲಿಕಾ ಪರೀಕ್ಷೆ!

ಜನವರಿ 1ರಿಂದ ಹೊಸ ನಿಯಮ ಜಾರಿಗೆ ಬರಲಿದೆ: ಸಾರಿಗೆ ಇಲಾಖೆ
Last Updated 7 ಡಿಸೆಂಬರ್ 2025, 14:38 IST
ಸಾರಿಗೆ ಇಲಾಖೆ: LLRಗೆ ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಕಲಿಕಾ ಪರೀಕ್ಷೆ!

ಡಿಸೆಂಬರ್ 15ರಂದು ಪ್ರಜಾವಾಣಿ ವಲಯ ಮಟ್ಟದ ಕ್ವಿಜ್‌

Students Quiz Event: ಬೆಂಗಳೂರು ವಲಯ ಮಟ್ಟದ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ಶಿಪ್‌’ ಡಿಸೆಂಬರ್ 15ರಂದು ಜಯನಗರದಲ್ಲಿರುವ ರಾಷ್ಟ್ರೀಯ ವಿದ್ಯಾಲಯದ ಆರ್‌.ವಿ. ಆಡಿಟೋರಿಯಂನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹೆಸರು ನೋಂದಾಯಿಸಬಹುದು.
Last Updated 7 ಡಿಸೆಂಬರ್ 2025, 14:32 IST
ಡಿಸೆಂಬರ್ 15ರಂದು ಪ್ರಜಾವಾಣಿ ವಲಯ ಮಟ್ಟದ ಕ್ವಿಜ್‌

ಸಂಪಿಗೆಹಳ್ಳಿಲಿ ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ: ಬೈಕ್ ಸವಾರ ಅಪ್ಸಲ್ ಎಂಬಾತ ಬಂಧನ‌

BMTC driver attacked ಬೆಂಗಳೂರು: ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಕಾರಣಕ್ಕೆ ಬಿಎಂಟಿಸಿ ಚಾಲಕನ ಮೇಲೆ ದ್ವಿಚಕ್ರ ವಾಹನ ಸವಾರ ಹಲ್ಲೆ ನಡೆಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Last Updated 7 ಡಿಸೆಂಬರ್ 2025, 14:30 IST
ಸಂಪಿಗೆಹಳ್ಳಿಲಿ ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ: ಬೈಕ್ ಸವಾರ ಅಪ್ಸಲ್ ಎಂಬಾತ ಬಂಧನ‌

ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆ ಬೆಳಗಾವಿಗೆ ಸಿ.ಎಂ ಆಗಮನ

Winter Session Karnataka: ವಿಧಾನಮಂಡಲ ಚಳಿಗಾಲದ ಅಧಿವೇಶನದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬೆಳಗಾವಿಗೆ ಆಗಮಿಸಿದರು. ಸುವರ್ಣ ವಿಧಾನಸೌಧದಲ್ಲಿ ಸಚಿವರು ಸಿಎಂಗೆ ಸ್ವಾಗತಕೋರಿದರು.
Last Updated 7 ಡಿಸೆಂಬರ್ 2025, 13:12 IST
ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆ ಬೆಳಗಾವಿಗೆ ಸಿ.ಎಂ ಆಗಮನ

ಬೆಳಗಾವಿ:ಜಿಲ್ಲಾಸ್ಪತ್ರೆಯಲ್ಲಿ ಎಸಿ ಏಕಿಲ್ಲ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತರಾಟೆ

Hospital AC Issue: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ನವಜಾತ ಶಿಶು ಘಟಕದಲ್ಲಿ ಎಸಿ ವ್ಯವಸ್ಥೆ ಇಲ್ಲದಿರುವ ಬಗ್ಗೆ ಕಿಡಿಕಾರಿದರು.
Last Updated 7 ಡಿಸೆಂಬರ್ 2025, 13:06 IST
ಬೆಳಗಾವಿ:ಜಿಲ್ಲಾಸ್ಪತ್ರೆಯಲ್ಲಿ ಎಸಿ ಏಕಿಲ್ಲ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತರಾಟೆ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್‌ನ ಇನಾಯತ್ ಅಲಿಗೆ ದೆಹಲಿ ಪೊಲೀಸರ ನೋಟಿಸ್

Congress Leader Notice: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಯ ಭಾಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರು ಓಷಿಯನ್ ಕನ್‌ಸ್ಟ್ರಕ್ಷನ್ಸ್ ಕಂಪನಿಯ ಮಾಲಕರು.
Last Updated 7 ಡಿಸೆಂಬರ್ 2025, 13:02 IST
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್‌ನ ಇನಾಯತ್ ಅಲಿಗೆ ದೆಹಲಿ ಪೊಲೀಸರ ನೋಟಿಸ್
ADVERTISEMENT

ಬೆಂಗಳೂರು ಎಂ.ಜಿ ರಸ್ತೆಯಲ್ಲೂ ಕಿತ್ತುಹೋದ ಪಾದಚಾರಿ ಮಾರ್ಗ, ಕಸ: ಉದ್ಯಮಿಗಳ ಆಕ್ರೋಶ

Bengaluru MG road : ಬೆಂಗಳೂರಿನ ಪ್ರತಿಷ್ಟಿತ ರಸ್ತೆಯಾದ ಮಹಾತ್ಮಾ ಗಾಂಧಿ ರಸ್ತೆಯ ಅವ್ಯವಸ್ಥೆ ಬಗ್ಗೆ ಉದ್ಯಮಿ ಮೋಹನ್‌ದಾಸ್ ಪೈ ಅವರು ಚಿತ್ರವೊಂದನ್ನು ಹಂಚಿಕೊಂಡು ಕಿಡಿಕಾರಿದ್ದಾರೆ. ಈ ಫೋಟೊ ಟ್ವಿಟರ್‌ನಲ್ಲಿ ಚರ್ಚೆಯಾಗಿದ್ದು ಕಿರಣ್ ಮಜೂಂಮ್‌ದಾರ್ ಶಾ ಸೇರಿದಂತೆ ಅನೇಕರು ಆಕ್ರೋಶ
Last Updated 7 ಡಿಸೆಂಬರ್ 2025, 12:48 IST
ಬೆಂಗಳೂರು ಎಂ.ಜಿ ರಸ್ತೆಯಲ್ಲೂ ಕಿತ್ತುಹೋದ ಪಾದಚಾರಿ ಮಾರ್ಗ, ಕಸ: ಉದ್ಯಮಿಗಳ ಆಕ್ರೋಶ

ಕೊಪ್ಪಳ: ಬಡ್ತಿಯಲ್ಲಿ ಅನ್ಯಾಯ; ಸರಿಪಡಿಸಲು ಸರ್ಕಾರಿ ನೌಕರರ ಆಗ್ರಹ

Kalyana Karnataka Employees: ಕಲ್ಯಾಣ ಕರ್ನಾಟಕ ಭಾಗದ ನೌಕರರು ಪದೋನ್ನತಿಯಲ್ಲಿ ಜೇಷ್ಠತೆಗೆ ಅಗೌರವ ದೊರೆಯುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, 371ಜೆ ತಿದ್ದುಪಡಿ ಮೂಲಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
Last Updated 7 ಡಿಸೆಂಬರ್ 2025, 12:47 IST
ಕೊಪ್ಪಳ: ಬಡ್ತಿಯಲ್ಲಿ ಅನ್ಯಾಯ; ಸರಿಪಡಿಸಲು ಸರ್ಕಾರಿ ನೌಕರರ ಆಗ್ರಹ

ಬೆಳಗಾವಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಟಿಇಟಿ

Teacher Eligibility Test: ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸುಗಮವಾಗಿ ನಡೆಯಿತು. ಇದಕ್ಕಾಗಿ 37 ಪರೀಕ್ಷಾ ಕೇಂದ್ರ ಗುರುತಿಸಲಾಗಿತ್ತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪರೀಕ್ಷೆಗಳು ನಡೆದವು.
Last Updated 7 ಡಿಸೆಂಬರ್ 2025, 12:45 IST
ಬೆಳಗಾವಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಟಿಇಟಿ
ADVERTISEMENT
ADVERTISEMENT
ADVERTISEMENT