ಮಂಗಳವಾರ, 13 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಜಿಲ್ಲೆ
ADVERTISEMENT
ಬೆಂಗಳೂರು ಕೇಂದ್ರ ನಗರ ಪಾಲಿಕೆ: ವಾರ್ಡ್ವಾರು ಕರಡು ಮೀಸಲಾತಿ ಹೀಗಿದೆ
Ward Reservation: ಬೆಂಗಳೂರು ಕೇಂದ್ರ ನಗರ ಪಾಲಿಕೆ– ವಾರ್ಡ್ವಾರು ಕರಡು ಮೀಸಲಾತಿ ಹೀಗಿದೆ. ಐದು ನಗರ ಪಾಲಿಕೆಗಳ ಪೈಕಿ ಕೇಂದ್ರ ಪಾಲಿಕೆಯ ವಾರ್ಡ್ಗಳ ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.
Last Updated 13 ಜನವರಿ 2026, 0:17 IST
ಗ್ರೇಟರ್ ಬೆಂಗಳೂರು ಪ್ರಾಧಿಕಾರ: ನಿರೀಕ್ಷೆ, ಅನುಮಾನದ ನಡುವೆ ಚುನಾವಣಾ ತಯಾರಿ
BBMP Election: ‘ಸುಪ್ರೀಂ ಕೋರ್ಟ್ ಗಡುವು ನೀಡಿರುವುದರಿಂದ ಈ ಬಾರಿ ಚುನಾವಣೆ ನಡೆದೇ ನಡೆಯುತ್ತದೆ. ಐದು ವರ್ಷದ ಅಜ್ಞಾತವಾಸಕ್ಕೆ ತೆರೆ ಬೀಳಲಿದೆ’ ಎಂಬ ನಿರೀಕ್ಷೆ ಒಂದೆಡೆಯಾದರೆ, ‘ವಾರ್ಡ್ ಗಡಿ– ಮೀಸಲಾತಿ ಸರಿ ಇದೆಯೇ? ಮತ್ತೇನಾದರೂ ತಡೆಯಾಗುತ್ತದೆಯೇ?
Last Updated 13 ಜನವರಿ 2026, 0:12 IST
ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- ಮಂಗಳವಾರ, 13 ಜನವರಿ 2026
Namma Bengaluru: ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಗಳು- ಮಂಗಳವಾರ, 13 ಜನವರಿ 2026
Last Updated 13 ಜನವರಿ 2026, 0:06 IST
ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ‘ಮಕ್ಕಳ ಸ್ನೇಹಿ ಕೊಠಡಿ’
Child Safety Initiatives: ಬೆಂಗಳೂರು: ಪೊಲೀಸ್ ಠಾಣೆ ನೋಡಿದಾಗ ಮಕ್ಕಳಲ್ಲಿ ಭಯ, ಆತಂಕ ಸಾಮಾನ್ಯ. ಪೊಲೀಸರೊಂದಿಗೆ ಮಾತನಾಡಲು ಮಕ್ಕಳು ಹಿಂಜರಿಯು ವುದೂ ಉಂಟು. ಇದನ್ನು ಹೋಗಲಾಡಿಸುವು ದರ ಜತೆಗೆ ಮಕ್ಕಳ ಮೇಲಿನ ಅಪರಾಧಗಳ ಬಗ್ಗೆ ಜಾಗೃತಿ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲಾಗಿದೆ.
Last Updated 13 ಜನವರಿ 2026, 0:01 IST
ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾ ನಮಗೆ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್
Kharge DK Clash: ಕಲ್ಯಾಣ ಕರ್ನಾಟಕ ಭಾಗಕ್ಕೆ ಹರಿದು ಬರುತ್ತಿರುವ ಅನುದಾನದ ಕುರಿತು ಉಲ್ಲೇಖಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟಾಂಗ್ ನೀಡಿದ ಪ್ರಸಂಗ ಜಿಲ್ಲೆಯ ಯಡ್ರಾಮಿಯಲ್ಲಿ ಸೋಮವಾರ ನಡೆಯಿತು.
Last Updated 12 ಜನವರಿ 2026, 23:59 IST
ಲಾಲ್ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ತೇಜಸ್ವಿ–ವಿಸ್ಮಯ ಪರಿಕಲ್ಪನೆ
Republic Day Flower Show: ‘ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು–ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಜ.14ರಿಂದ 26ರವರೆಗೆ ನಡೆಯಲಿದೆ’ ಎಂದು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಆರ್. ಗಿರೀಶ್ ತಿಳಿಸಿದರು.
Last Updated 12 ಜನವರಿ 2026, 23:45 IST
ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ
Gadag News: ಲಕ್ಕುಂಡಿಯಲ್ಲಿ ಸಿಕ್ಕಿರುವ ಆಭರಣಗಳು 100 ವರ್ಷಕ್ಕೂ ಹಳೆಯ ನಿಧಿ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸ್ಪಷ್ಟಪಡಿಸಿದ್ದಾರೆ. ಈ ಚಿನ್ನದ ಆಭರಣಗಳ ಬಗ್ಗೆ ಪುರಾತತ್ವ ಇಲಾಖೆಯಿಂದ ಹೆಚ್ಚಿನ ಸಂಶೋಧನೆ ನಡೆಯಲಿದೆ.
Last Updated 12 ಜನವರಿ 2026, 23:44 IST
ADVERTISEMENT
ಮೈಸೂರು | ಉದಯರವಿ ಸ್ಮಾರಕದ ಬಗ್ಗೆ ನಿರ್ಧಾರ ಶೀಘ್ರ: ಸಚಿವ ಶಿವರಾಜ್ ಎಸ್.ತಂಗಡಗಿ
Kuvempu Residence: ಮೈಸೂರು: ‘ಕುವೆಂಪು ನಿವಾಸ ‘ಉದಯರವಿ’ ಅನ್ನು ಸ್ಮಾರಕ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮೂರು ದಿನಗಳೊಳಗೆ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದರು.
Last Updated 12 ಜನವರಿ 2026, 19:30 IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.20ರಿಂದ ಆಹಾರ ತಂತ್ರಜ್ಞಾನ ಪ್ರದರ್ಶನ
B2B Food Expo: ಸಿನರ್ಜಿ ಎಕ್ಸ್ಪೋಶರ್ಸ್ ಹಾಗೂ ಈವೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಹಾರ, ಪಾನೀಯ, ಹೋಟೆಲ್, ರೆಸ್ಟೋರೆಂಟ್ ಹಾಗೂ ಕೇಟರಿಂಗ್ ಕ್ಷೇತ್ರ, ಬೇಕರಿ, ಸಂಸ್ಕರಣೆ, ಪ್ಯಾಕೇಜಿಂಗ್ ಹಾಗೂ ಆತಿಥ್ಯ ವಲಯಗಳನ್ನು ಒಳಗೊಂಡ ಬಿ2ಬಿ ತಂತ್ರಜ್ಞಾನ ಪ್ರದರ್ಶನ ಹಮ್ಮಿಕೊಂಡಿದೆ
Last Updated 12 ಜನವರಿ 2026, 19:28 IST
ಪದ್ಮಿನಿಗೆ ‘ಆದರ್ಶಜೈನ ಸಮಾಜ ಪ್ರಶಸ್ತಿ’
Padmini Nagaraju: ಬೆಂಗಳೂರು: ಉತ್ತರ ಕರ್ನಾಟಕ ಜೈನ ಬಾಂಧವರು ನೀಡುವ 2026ನೇ ಸಾಲಿನ ‘ಆದರ್ಶ ಜೈನ ಸಮಾಜ ರತ್ನ ಪ್ರಶಸ್ತಿ’ಗೆ ಲೇಖಕಿ ಪದ್ಮಿನಿ ನಾಗರಾಜು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ. ಜನವರಿ 18ರಂದು ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
Last Updated 12 ಜನವರಿ 2026, 19:26 IST
ADVERTISEMENT
<
1
2
...
1000
>
ADVERTISEMENT
ADVERTISEMENT