ಭಾನುವಾರ, 28 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಜಿಲ್ಲೆ
ADVERTISEMENT
ಸಕಲೇಶಪುರ–ಸುಬ್ರಹ್ಮಣ್ಯ ನಡುವಿನ 55 ಕಿಮೀ ರೈಲ್ವೆ ಮಾರ್ಗದ ವಿದ್ಯುದೀಕರಣ ಪೂರ್ಣ
Indian Railways Electrification: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ
Last Updated 28 ಡಿಸೆಂಬರ್ 2025, 14:06 IST
ಬೆಳಗಾವಿ| ಚಿಂತಾಮಣರಾವ್ ಪಟವರ್ಧನ ಪ್ರತಿಮೆ ಲೋಕಾರ್ಪಣೆ: ಗಮನಸೆಳೆದ ಶೋಭಾಯಾತ್ರೆ
Belagavi Centenary Event: ಇಲ್ಲಿನ ಶಹಾಪುರದ ಸರ್ಕಾರಿ ಚಿಂತಾಮಣರಾವ್ ಪ್ರೌಢಶಾಲೆಯಲ್ಲಿ ಶತಮಾನೋತ್ಸವ ಪ್ರಯುಕ್ತ ಶ್ರೀಮಂತ ಚಿಂತಾಮಣರಾವ್ ಪಟವರ್ಧನ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಮಾಡಲಾಯಿತು.
Last Updated 28 ಡಿಸೆಂಬರ್ 2025, 13:47 IST
ಸರ್ಕಾರಿ ವಾಹನ ಬಳಸಿದ ಶಾಸಕ ರಾಜು ಕಾಗೆ ಪುತ್ರಿ: ಜಾಲತಾಣದಲ್ಲಿ ಹರಿದಾಡಿದ ವಿಡಿಯೊ
ಕಾಗವಾಡ ಶಾಸಕರೂ ಆಗಿರುವ ಎನ್ಡಬ್ಲ್ಯುಕೆಆರ್ಟಿಸಿ ಅಧ್ಯಕ್ಷ ರಾಜು ಕಾಗೆ ಅವರ ಪುತ್ರಿ ತೃಪ್ತಿ ಅವರು ಸರ್ಕಾರಿ ವಾಹನವನ್ನು ಖಾಸಗಿ ಉದ್ದೇಶಕ್ಕೆ ಬಳಸಿದ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 28 ಡಿಸೆಂಬರ್ 2025, 13:38 IST
ಸ್ವಾತಂತ್ರ್ಯ ಸಂಗ್ರಾಮಕ್ಕೆ ಭಗವದ್ಗೀತೆ ಪ್ರೇರಣೆ: ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್
ರಂಗೋಪಂತ ನಾಗರಾಜರಾಯರು ರಚಿಸಿದ 16 ಸಾವಿರ ಭಾಮಿನಿ ಷಟ್ಪದಿಯ ‘ಶ್ರೀಕೃಷ್ಣ ಲೀಲಾಮೃತ’ ಮಹಾಕಾವ್ಯ ಬಿಡುಗಡೆ
Last Updated 28 ಡಿಸೆಂಬರ್ 2025, 13:28 IST
ನವಜಾತು ಶಿಶುವಿಗೆ ತುರ್ತು ಚಿಕಿತ್ಸೆ: ಒಂದೇ ತಾಸಿನಲ್ಲಿ ಹುಬ್ಬಳ್ಳಿಗೆ ರವಾನೆ
Emergency Treatment: ಹುಟ್ಟಿದ ಕ್ಷಣದಿಂದ ಸಾವು–ಬದುಕಿನ ನಡುವೆ ಹೋರಾಟ ಮಾಡುತ್ತಿರುವ ನವಜಾತು ಗಂಡು ಶಿಶುವನ್ನು ತುರ್ತು ಆರೋಗ್ಯ ಚಿಕಿತ್ಸೆಗಾಗಿ ಭಾನುವಾರ ಬೆಳಿಗ್ಗೆ ಕೊಪ್ಪಳದ ತಾಯಿ ಮತ್ತು ಮಗುವಿನ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಝೀರೊ ಟ್ರಾಫಿಕ್ನಲ್ಲಿ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಯಿತು.
Last Updated 28 ಡಿಸೆಂಬರ್ 2025, 12:43 IST
ಭಾರತ ಕುಸ್ತಿ ತಂಡದ ಮುಖ್ಯ ತರಬೇತುದಾರರಾಗಿ ಕನ್ನಡಿಗ ಅತುಲ್ ಶಿರೋಲೆ ನೇಮಕ
ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಕುಸ್ತಿ ಟೂರ್ನಿಯಲ್ಲಿ ಭಾರತೀಯ ಕುಸ್ತಿ ತಂಡಕ್ಕೆ ಮುಖ್ಯ ತರಬೇತುದಾರರಾಗಿ ತಾಲ್ಲೂಕಿನ ಮುಚ್ಚಂಡಿಯ ಅಂತರರಾಷ್ಟ್ರೀಯ ಕುಸ್ತಿಪಟು ಅತುಲ್ ಶಿರೋಲೆ ಅವರನ್ನು ನೇಮಿಸಲಾಗಿದೆ.
Last Updated 28 ಡಿಸೆಂಬರ್ 2025, 10:53 IST
ಬೆಳಗಾವಿ| ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನೀತಿ ರೂಪಿಸುತ್ತೇವೆ: ಸತೀಶ ಜಾರಕಿಹೊಳಿ
Satish Jarakiholi Statement: ‘ರಾಜ್ಯದಲ್ಲಿನ ಸೌಹಾರ್ದ ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನಾವು ನೀತಿ ರೂಪಿಸುತ್ತೇವೆ. ನಿಮ್ಮ ಬೆಳವಣಿಗೆಗಾಗಿ ಸಹಕಾರ ನೀಡಲು ಬದ್ಧರಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
Last Updated 28 ಡಿಸೆಂಬರ್ 2025, 10:52 IST
ADVERTISEMENT
ಬಸ್ ಅಪಘಾತ: ನಿರ್ಲಕ್ಷ್ಯದಿಂದ ಅಪಘಾತ ವಲಯವಾದ ಚಿತ್ರದುರ್ಗದ ಹೆದ್ದಾರಿ
Driver Fatigue: ರಾಜಧಾನಿ ಬೆಂಗಳೂರಿನತ್ತ ಅಥವಾ ಬೆಂಗಳೂರಿನಿಂದ ರಾಜ್ಯದ ಉತ್ತರ ಭಾಗದತ್ತ ಪ್ರಯಾಣ ಆರಂಭಿಸಿದರೂ ಆ ವಾಹನಗಳು ನಸುಕಿನ ವೇಳೆಗೇ ಚಿತ್ರದುರ್ಗ ವ್ಯಾಪ್ತಿ ತಲುಪುವುದು ಸಾಮಾನ್ಯ. ಈ ಸಮಯದಲ್ಲಿ ನಿದ್ದೆಯ ಮಂಪರಿಗೆ ಜಾರುವ ಚಾಲಕರಿಂದಾಗಿಯೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.
Last Updated 28 ಡಿಸೆಂಬರ್ 2025, 10:11 IST
ಜೈಲಿನಲ್ಲಿ ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಮತ್ತೆ ಕಿರಿಕ್
ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಇಲ್ಲಿನ ಕೇಂದ್ರ ಕಾರಾಗೃಹದ ಸಿಬ್ಬಂದಿ ಜೊತೆಗೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ.
Last Updated 28 ಡಿಸೆಂಬರ್ 2025, 10:03 IST
ಅಯ್ಯಪ್ಪ ಗುಡಿಗೆ ಕುಂಭಾಭಿಷೇಕ ಸಂಪನ್ನ
Temple Ceremony: ಹೊಸಪೇಟೆಯ ಏಕೈಕ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶನಿವಾರ ದ್ರವ್ಯಕಲಶ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಡೆಯಿತು. ನೂರಾರು ಭಕ್ತರು ಶಿಖರಕ್ಕೆ ಕಲಶಾಭಿಷೇಕ ಮಾಡಿ ಭಕ್ತಿಭಾವನೆ ವ್ಯಕ್ತಪಡಿಸಿದರು.
Last Updated 28 ಡಿಸೆಂಬರ್ 2025, 8:43 IST
ADVERTISEMENT
<
1
2
...
1000
>
ADVERTISEMENT
ADVERTISEMENT