ಶುಕ್ರವಾರ, 5 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಜಿಬಿಎಗೆ ಉಪ ಲೋಕಾಯುಕ್ತರನ್ನು ನೇಮಿಸಿ: ಎಎಪಿ ಆಗ್ರಹ

GBA: ಜಿಬಿಎ ಸೇರಿದಂತೆ ಐದು ನಗರ ಪಾಲಿಕೆಗಳ ಆಡಳಿತದಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಹಾಗೂ ಪಾರದರ್ಶಕತೆ ತರಲು ಪ್ರತ್ಯೇಕವಾಗಿ ಉಪ ಲೋಕಾಯುಕ್ತರನ್ನು ನೇಮಿಸಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಆಗ್ರಹಿಸಿದರು.
Last Updated 5 ಡಿಸೆಂಬರ್ 2025, 14:54 IST
ಜಿಬಿಎಗೆ ಉಪ ಲೋಕಾಯುಕ್ತರನ್ನು ನೇಮಿಸಿ: ಎಎಪಿ ಆಗ್ರಹ

ವಿಶ್ವ ಮಣ್ಣು ದಿನ: ನಗರೀಕರಣದಿಂದ ಮಣ್ಣಿನ ಆರೋಗ್ಯ ಕ್ಷೀಣ– ಎಸ್.ವಿ. ಸುರೇಶ

ಅತಿಯಾದ ನಗರೀಕರಣ ಮತ್ತು ಕೈಗಾರಿಕಾ ಪ್ರದೇಶಗಳ ಹೆಚ್ಚಳದಿಂದ ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿದೆ. ಮಣ್ಣಿನಲ್ಲಿ ಸಾವಯವ ಅಂಶ ಕಡಿಮೆಯಾಗುತ್ತಿದೆ’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ ಹೇಳಿದರು.
Last Updated 5 ಡಿಸೆಂಬರ್ 2025, 14:52 IST
ವಿಶ್ವ ಮಣ್ಣು ದಿನ: ನಗರೀಕರಣದಿಂದ ಮಣ್ಣಿನ ಆರೋಗ್ಯ ಕ್ಷೀಣ– ಎಸ್.ವಿ. ಸುರೇಶ

VIDEO | ಮೈಸೂರಿನಲ್ಲಿ 22 ಹುಲಿಗಳ ಸೆರೆ: ಮುಂದುವರಿದ ಕಾರ್ಯಾಚರಣೆ!

Wildlife Operation: ಹಳೇ ಮೈಸೂರಿನ ಕೆಲವು ಭಾಗಗಳಲ್ಲಿ ಹುಲಿ ಓಡಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯೂ ಪರಿಶೀಲನೆ ನಡೆಸಿದೆ.
Last Updated 5 ಡಿಸೆಂಬರ್ 2025, 14:34 IST
VIDEO | ಮೈಸೂರಿನಲ್ಲಿ 22 ಹುಲಿಗಳ ಸೆರೆ: ಮುಂದುವರಿದ ಕಾರ್ಯಾಚರಣೆ!

ಹವಾಮಾನ: ರಾಜ್ಯದಲ್ಲಿ ಎರಡು ದಿನ ಒಣ ಹವೆ; ಕೆಲವು ಕಡೆ ಕನಿಷ್ಠ ತಾಪಮಾನ

Weather Forecast: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮುಂದಿನ ಎರಡು ದಿನ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಕಡೆ ತಾಪಮಾನ ಇಳಿಕೆಯಾಗಲಿದೆ.
Last Updated 5 ಡಿಸೆಂಬರ್ 2025, 14:11 IST
ಹವಾಮಾನ: ರಾಜ್ಯದಲ್ಲಿ ಎರಡು ದಿನ ಒಣ ಹವೆ; ಕೆಲವು ಕಡೆ ಕನಿಷ್ಠ ತಾಪಮಾನ

ಶಿವಮೊಗ್ಗ: ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣಿಗೆ ಶರಣು

Family Tragedy: ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 5 ಡಿಸೆಂಬರ್ 2025, 13:18 IST
ಶಿವಮೊಗ್ಗ: ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣಿಗೆ ಶರಣು

ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೆ.ಎಸ್‌. ಪುಟ್ಟಣ್ಣಯ್ಯ ಅಧ್ಯಯನ ಕೇಂದ್ರ ಸ್ಥಾಪನೆ: ಸಿಎಂ ಭರವಸೆ
Last Updated 5 ಡಿಸೆಂಬರ್ 2025, 12:49 IST
ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

IndiGo: ಬೆಂಗಳೂರಿನಿಂದ ಇಂಡಿಗೊ ಮೂಲಕ ಪ್ರಯಾಣಿಸುತ್ತಿರುವ ಪ್ರಯಾಣಿಕರ ಗಮನಕ್ಕೆ..

IndiGo Flight Disruption: ದೇಶದಾದ್ಯಂತ ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ಭಾರಿ ಅಡಚಣೆ ಉಂಟಾಗಿರುವ ಬೆನ್ನಲ್ಲೇ ಬೆಂಗಳೂರಿನಿಂದ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಮುಖ ಸೂಚನೆಯೊಂದನ್ನು ನೀಡಿದೆ.
Last Updated 5 ಡಿಸೆಂಬರ್ 2025, 12:41 IST
IndiGo: ಬೆಂಗಳೂರಿನಿಂದ ಇಂಡಿಗೊ ಮೂಲಕ ಪ್ರಯಾಣಿಸುತ್ತಿರುವ ಪ್ರಯಾಣಿಕರ ಗಮನಕ್ಕೆ..
ADVERTISEMENT

BRT ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜೀಪ್‌ ಚಾಲನೆ: ಬೆಂಗಳೂರಿಗರ ವಿರುದ್ಧ ಪ್ರಕರಣ

Wildlife Crime: ಬಿಳಿಗಿರಿ ರಂಗನಾಥ ಸ್ವಾಮಿ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಪುಣಜನೂರು ವನ್ಯಜೀವಿ ವಲಯದೊಳಗೆ ಜೀಪ್‌ ಚಲಾಯಿಸಿಕೊಂಡು ಅತಿಕ್ರಮ ಪ್ರವೇಶ ಮಾಡಿದ ಬೆಂಗಳೂರು ಮೂಲದ ಹರ್ಷರಾಜ್‌ ಹಾಗೂ ಸತೀಶ್ ಕುಮಾರ್‌ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 5 ಡಿಸೆಂಬರ್ 2025, 11:03 IST
BRT ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜೀಪ್‌ ಚಾಲನೆ: ಬೆಂಗಳೂರಿಗರ ವಿರುದ್ಧ ಪ್ರಕರಣ

ತನ್ನದೇ ಆರತಕ್ಷತೆಗೆ ವಿಡಿಯೊ ಕಾನ್ಪರೆನ್ಸ್‌ನಲ್ಲಿ ಭಾಗಿಯಾದ ಹುಬ್ಬಳ್ಳಿ ಯುವತಿ

Video Wedding Reception: ಇತ್ತೀಚೆಗಷ್ಟೇ ಮದುವೆಯಾಗಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್‌ ದಂಪತಿ, ಆರತಕ್ಷತೆಯ ಕಾರ್ಯಕ್ರಮವನ್ನು ವಿಡಿಯೊ ಕಾನ್ಪರೆನ್ಸ್‌ ಮೂಲಕ ಮಾಡಿಕೊಂಡಿದ್ದಾರೆ.
Last Updated 5 ಡಿಸೆಂಬರ್ 2025, 10:10 IST
ತನ್ನದೇ ಆರತಕ್ಷತೆಗೆ ವಿಡಿಯೊ ಕಾನ್ಪರೆನ್ಸ್‌ನಲ್ಲಿ ಭಾಗಿಯಾದ ಹುಬ್ಬಳ್ಳಿ ಯುವತಿ

ಬೆಂಗಳೂರು–ಕೋಲಾರ ನೇರ ರೈಲು: ಸಂಸದ ಮಲ್ಲೇಶಬಾಬು ಆಗ್ರಹ

Kolar Railway Demand: ಬೆಂಗಳೂರು–ಕೋಲಾರ ನಡುವೆ ನೇರ ರೈಲು ಇಲ್ಲದ ಕಾರಣ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ. ಈ ಮಾರ್ಗದಲ್ಲಿ ರೈಲು ಸೇವೆ ತ್ವರಿತವಾಗಿ ಆರಂಭಿಸಬೇಕು ಎಂದು ಸಂಸದ ಮಲ್ಲೇಶಬಾಬು ಆಗ್ರಹಿಸಿದರು.
Last Updated 5 ಡಿಸೆಂಬರ್ 2025, 9:28 IST
ಬೆಂಗಳೂರು–ಕೋಲಾರ ನೇರ ರೈಲು: ಸಂಸದ ಮಲ್ಲೇಶಬಾಬು ಆಗ್ರಹ
ADVERTISEMENT
ADVERTISEMENT
ADVERTISEMENT