ರಸ್ತೆ, ಚರಂಡಿಯಿಂದ ಜನರ ಉದ್ಧಾರ ಸಾಧ್ಯವೇ; ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನೆ
ಹಳ್ಳಿಯಲ್ಲಿ ಕೂಲಿ ಮಾಡುವ ಮಹಿಳೆಯರ ಬದುಕು ಸುಧಾರಿಸಲು ಪ್ರತಿ ತಿಂಗಳು ₹2 ಸಾವಿರ ನೀಡಲಾಗುತ್ತಿದೆ. ಗ್ಯಾರಂಟಿ ಕಾರ್ಯಕ್ರಮ ಕೊಡದಿದ್ದರೆ ಜನ ಏನಾಗಬೇಕು? ರಸ್ತೆ, ಚರಂಡಿ ನಿರ್ಮಾಣದಿಂದ ಜನರ ಜೀವನ ಉದ್ಧಾರ ಆಗುತ್ತದೆಯೇ ಎಂದು ಗೃಹ ಸಚಿವ ಜಿ.ಪರಮೇಶ್ವರ ಪ್ರಶ್ನಿಸಿದ್ದಾರೆ.Last Updated 13 ಡಿಸೆಂಬರ್ 2025, 17:30 IST