ವಲ್ಲಭ ಚೈತನ್ಯ ಮಹಾರಾಜರ ಜಯಂತಿ: ರಕ್ತದಾನ, ಉಚಿತ ಆರೋಗ್ಯ ತಪಾಸಣೆ
ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ ಪ್ರಯುಕ್ತ ಶ್ರೀ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಮತ್ತು ಚೈತನ್ಯ ಯುವ ಸಮಿತಿಯು ತಡಸದಲ್ಲಿ ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದೆ.Last Updated 1 ಡಿಸೆಂಬರ್ 2025, 9:46 IST