ಭಾನುವಾರ, 28 ಡಿಸೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಸಕಲೇಶಪುರ–ಸುಬ್ರಹ್ಮಣ್ಯ ನಡುವಿನ 55 ಕಿಮೀ ರೈಲ್ವೆ ಮಾರ್ಗದ ವಿದ್ಯುದೀಕರಣ ಪೂರ್ಣ

Indian Railways Electrification: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ. ವಿದ್ಯುತ್ ಲೋಕೊಮೋಟಿವ್ ಪ್ರಯೋಗಾತ್ಮಕ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ
Last Updated 28 ಡಿಸೆಂಬರ್ 2025, 14:06 IST
ಸಕಲೇಶಪುರ–ಸುಬ್ರಹ್ಮಣ್ಯ ನಡುವಿನ 55 ಕಿಮೀ ರೈಲ್ವೆ ಮಾರ್ಗದ ವಿದ್ಯುದೀಕರಣ ಪೂರ್ಣ

ಬೆಳಗಾವಿ| ಚಿಂತಾಮಣರಾವ್‌ ಪಟವರ್ಧನ ಪ್ರತಿಮೆ ಲೋಕಾರ್ಪಣೆ: ಗಮನಸೆಳೆದ ಶೋಭಾಯಾತ್ರೆ

Belagavi Centenary Event: ಇಲ್ಲಿನ ಶಹಾಪುರದ ಸರ್ಕಾರಿ ಚಿಂತಾಮಣರಾವ್‌ ಪ್ರೌಢಶಾಲೆಯಲ್ಲಿ ಶತಮಾನೋತ್ಸವ ಪ್ರಯುಕ್ತ ಶ್ರೀಮಂತ ಚಿಂತಾಮಣರಾವ್‌ ಪಟವರ್ಧನ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಮಾಡಲಾಯಿತು.
Last Updated 28 ಡಿಸೆಂಬರ್ 2025, 13:47 IST
ಬೆಳಗಾವಿ| ಚಿಂತಾಮಣರಾವ್‌ ಪಟವರ್ಧನ ಪ್ರತಿಮೆ ಲೋಕಾರ್ಪಣೆ: ಗಮನಸೆಳೆದ ಶೋಭಾಯಾತ್ರೆ

ಸರ್ಕಾರಿ ವಾಹನ ಬಳಸಿದ ಶಾಸಕ ರಾಜು ಕಾಗೆ ಪುತ್ರಿ: ಜಾಲತಾಣದಲ್ಲಿ ಹರಿದಾಡಿದ ವಿಡಿಯೊ

ಕಾಗವಾಡ ಶಾಸಕರೂ ಆಗಿರುವ ಎನ್‌ಡಬ್ಲ್ಯುಕೆಆರ್‌ಟಿಸಿ ಅಧ್ಯಕ್ಷ ರಾಜು ಕಾಗೆ ಅವರ ಪುತ್ರಿ ತೃಪ್ತಿ ಅವರು ಸರ್ಕಾರಿ ವಾಹನವನ್ನು ಖಾಸಗಿ ಉದ್ದೇಶಕ್ಕೆ ಬಳಸಿದ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 28 ಡಿಸೆಂಬರ್ 2025, 13:38 IST
ಸರ್ಕಾರಿ ವಾಹನ ಬಳಸಿದ ಶಾಸಕ ರಾಜು ಕಾಗೆ ಪುತ್ರಿ: ಜಾಲತಾಣದಲ್ಲಿ ಹರಿದಾಡಿದ ವಿಡಿಯೊ

ಸ್ವಾತಂತ್ರ್ಯ ಸಂಗ್ರಾಮಕ್ಕೆ ಭಗವದ್ಗೀತೆ ಪ್ರೇರಣೆ: ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್

ರಂಗೋಪಂತ ನಾಗರಾಜರಾಯರು ರಚಿಸಿದ 16 ಸಾವಿರ ಭಾಮಿನಿ ಷಟ್ಪದಿಯ ‘ಶ್ರೀಕೃಷ್ಣ ಲೀಲಾಮೃತ’ ಮಹಾಕಾವ್ಯ ಬಿಡುಗಡೆ
Last Updated 28 ಡಿಸೆಂಬರ್ 2025, 13:28 IST
ಸ್ವಾತಂತ್ರ್ಯ ಸಂಗ್ರಾಮಕ್ಕೆ ಭಗವದ್ಗೀತೆ ಪ್ರೇರಣೆ: ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್

ನವಜಾತು ಶಿಶುವಿಗೆ ತುರ್ತು ಚಿಕಿತ್ಸೆ: ಒಂದೇ ತಾಸಿನಲ್ಲಿ ಹುಬ್ಬಳ್ಳಿಗೆ ರವಾನೆ

Emergency Treatment: ಹುಟ್ಟಿದ ಕ್ಷಣದಿಂದ ಸಾವು–ಬದುಕಿನ ನಡುವೆ ಹೋರಾಟ ಮಾಡುತ್ತಿರುವ ನವಜಾತು ಗಂಡು ಶಿಶುವನ್ನು ತುರ್ತು ಆರೋಗ್ಯ ಚಿಕಿತ್ಸೆಗಾಗಿ ಭಾನುವಾರ ಬೆಳಿಗ್ಗೆ ಕೊಪ್ಪಳದ ತಾಯಿ ಮತ್ತು ಮಗುವಿನ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಝೀರೊ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.
Last Updated 28 ಡಿಸೆಂಬರ್ 2025, 12:43 IST
ನವಜಾತು ಶಿಶುವಿಗೆ ತುರ್ತು ಚಿಕಿತ್ಸೆ: ಒಂದೇ ತಾಸಿನಲ್ಲಿ ಹುಬ್ಬಳ್ಳಿಗೆ ರವಾನೆ

ಭಾರತ ಕುಸ್ತಿ ತಂಡದ ಮುಖ್ಯ ತರಬೇತುದಾರರಾಗಿ ಕನ್ನಡಿಗ ಅತುಲ್‌ ಶಿರೋಲೆ ನೇಮಕ

ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಕುಸ್ತಿ ಟೂರ್ನಿಯಲ್ಲಿ ಭಾರತೀಯ ಕುಸ್ತಿ ತಂಡಕ್ಕೆ ಮುಖ್ಯ ತರಬೇತುದಾರರಾಗಿ ತಾಲ್ಲೂಕಿನ ಮುಚ್ಚಂಡಿಯ ಅಂತರರಾಷ್ಟ್ರೀಯ ಕುಸ್ತಿಪಟು ಅತುಲ್‌ ಶಿರೋಲೆ ಅವರನ್ನು ನೇಮಿಸಲಾಗಿದೆ.
Last Updated 28 ಡಿಸೆಂಬರ್ 2025, 10:53 IST
ಭಾರತ ಕುಸ್ತಿ ತಂಡದ ಮುಖ್ಯ ತರಬೇತುದಾರರಾಗಿ ಕನ್ನಡಿಗ  ಅತುಲ್‌ ಶಿರೋಲೆ ನೇಮಕ

ಬೆಳಗಾವಿ| ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನೀತಿ ರೂಪಿಸುತ್ತೇವೆ: ಸತೀಶ ಜಾರಕಿಹೊಳಿ

Satish Jarakiholi Statement: ‘ರಾಜ್ಯದಲ್ಲಿನ ಸೌಹಾರ್ದ ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನಾವು ನೀತಿ ರೂಪಿಸುತ್ತೇವೆ. ನಿಮ್ಮ ಬೆಳವಣಿಗೆಗಾಗಿ ಸಹಕಾರ ನೀಡಲು ಬದ್ಧರಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.
Last Updated 28 ಡಿಸೆಂಬರ್ 2025, 10:52 IST
ಬೆಳಗಾವಿ| ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನೀತಿ ರೂಪಿಸುತ್ತೇವೆ: ಸತೀಶ ಜಾರಕಿಹೊಳಿ
ADVERTISEMENT

ಬಸ್ ಅಪಘಾತ: ನಿರ್ಲಕ್ಷ್ಯದಿಂದ ಅಪಘಾತ ವಲಯವಾದ ಚಿತ್ರದುರ್ಗದ ಹೆದ್ದಾರಿ

Driver Fatigue: ರಾಜಧಾನಿ ಬೆಂಗಳೂರಿನತ್ತ ಅಥವಾ ಬೆಂಗಳೂರಿನಿಂದ ರಾಜ್ಯದ ಉತ್ತರ ಭಾಗದತ್ತ ಪ್ರಯಾಣ ಆರಂಭಿಸಿದರೂ ಆ ವಾಹನಗಳು ನಸುಕಿನ ವೇಳೆಗೇ ಚಿತ್ರದುರ್ಗ ವ್ಯಾಪ್ತಿ ತಲುಪುವುದು ಸಾಮಾನ್ಯ. ಈ ಸಮಯದಲ್ಲಿ ನಿದ್ದೆಯ ಮಂಪರಿಗೆ ಜಾರುವ ಚಾಲಕರಿಂದಾಗಿಯೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.
Last Updated 28 ಡಿಸೆಂಬರ್ 2025, 10:11 IST
ಬಸ್ ಅಪಘಾತ: ನಿರ್ಲಕ್ಷ್ಯದಿಂದ ಅಪಘಾತ ವಲಯವಾದ ಚಿತ್ರದುರ್ಗದ ಹೆದ್ದಾರಿ

ಜೈಲಿನಲ್ಲಿ ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಮತ್ತೆ ಕಿರಿಕ್‌

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌.ಡಿ.ಪಾಟೀಲ ಇಲ್ಲಿನ ಕೇಂದ್ರ ಕಾರಾಗೃಹದ ಸಿಬ್ಬಂದಿ ಜೊತೆಗೆ ಮತ್ತೆ ಕಿರಿಕ್‌ ಮಾಡಿಕೊಂಡಿದ್ದಾರೆ.
Last Updated 28 ಡಿಸೆಂಬರ್ 2025, 10:03 IST
ಜೈಲಿನಲ್ಲಿ ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಮತ್ತೆ ಕಿರಿಕ್‌

ಅಯ್ಯಪ್ಪ ಗುಡಿಗೆ ಕುಂಭಾಭಿಷೇಕ ಸಂಪನ್ನ

Temple Ceremony: ಹೊಸಪೇಟೆಯ ಏಕೈಕ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶನಿವಾರ ದ್ರವ್ಯಕಲಶ ಹಾಗೂ ಕುಂಭಾಭಿಷೇಕ ಕಾರ್ಯಕ್ರಮ ನಡೆಯಿತು. ನೂರಾರು ಭಕ್ತರು ಶಿಖರಕ್ಕೆ ಕಲಶಾಭಿಷೇಕ ಮಾಡಿ ಭಕ್ತಿಭಾವನೆ ವ್ಯಕ್ತಪಡಿಸಿದರು.
Last Updated 28 ಡಿಸೆಂಬರ್ 2025, 8:43 IST
ಅಯ್ಯಪ್ಪ ಗುಡಿಗೆ ಕುಂಭಾಭಿಷೇಕ ಸಂಪನ್ನ
ADVERTISEMENT
ADVERTISEMENT
ADVERTISEMENT