ಭಾನುವಾರ, 16 ನವೆಂಬರ್ 2025
×
ADVERTISEMENT

ಜಿಲ್ಲೆ

ADVERTISEMENT

ಸರ್ದಾರ್‌ ಪಟೇಲ್‌ ಅವರ 150ನೇ ಜನ್ಮದಿನ | ನ.19ರಂದು ‘ಏಕತಾ ನಡಿಗೆ’: ಶೆಟ್ಟರ್‌

‘ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150ನೇ ಜನ್ಮದಿನ ಅಂಗವಾಗಿ, ನಗರದಲ್ಲಿ ‘ಮೈ ಭಾರತ’ ಕೇಂದ್ರದ ಸಹಯೋಗದೊಂದಿಗೆ ನ.19ರಂದು ‘ಏಕತಾ ನಡಿಗೆ’ ಹಮ್ಮಿಕೊಂಡಿದ್ದೇವೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
Last Updated 16 ನವೆಂಬರ್ 2025, 12:37 IST
ಸರ್ದಾರ್‌ ಪಟೇಲ್‌ ಅವರ 150ನೇ ಜನ್ಮದಿನ | ನ.19ರಂದು ‘ಏಕತಾ ನಡಿಗೆ’: ಶೆಟ್ಟರ್‌

ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲಿ ಶಾಂತಿಯುತವಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

RSS Route March: ಕಳೆದೊಂದು ಒಂದು ತಿಂಗಳಿನಿಂದ ತೀವ್ರ ಗಮನ ಸೆಳೆದಿದ್ದ ಮತ್ತು ಚರ್ಚೆಗೆ ಕಾರಣವಾಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನವು ಭಾನುವಾರ ಪೊಲೀಸ್ ಬಿಗಿ ಭದ್ರತೆಯ ನಡುವೆ ಶಾಂತಿಯುತವಾಗಿ ಸಂಪನ್ನಗೊಂಡಿತು.
Last Updated 16 ನವೆಂಬರ್ 2025, 11:30 IST
ಸಚಿವ ಪ್ರಿಯಾಂಕ್ ಖರ್ಗೆ ತವರಲ್ಲಿ ಶಾಂತಿಯುತವಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಚಿತ್ತಾಪುರ| ಆರ್‌ಎಸ್‌ಎಸ್‌ ಪಥಸಂಚಲನ‌: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ

RSS Route March: ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಪಥಸಂಚಲನ ಭಾನುವಾರ ಮಧ್ಯಾಹ್ನ ಆರಂಭವಾಯಿತು. ಬಜಾಜ್ ಕಲ್ಯಾಣ ಮಂಟಪದಿಂದ ಪ್ರಾರಂಭವಾದ ಮೆರವಣಿಗೆಯನ್ನು ನೂರಾರು ಮಂದಿ ಪುಷ್ಪದಳಗಳಿಂದ ಸ್ವಾಗತಿಸಿದರು.
Last Updated 16 ನವೆಂಬರ್ 2025, 10:20 IST
ಚಿತ್ತಾಪುರ| ಆರ್‌ಎಸ್‌ಎಸ್‌ ಪಥಸಂಚಲನ‌: ಗಣವೇಷಧಾರಿಗಳಿಗೆ ಜನರಿಂದ ಅದ್ದೂರಿ ಸ್ವಾಗತ

RSS Route March: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕ್ಷಣಗಣನೆ

RSS Route March: ರಾಜ್ಯದ ಗಮನ ಸೆಳೆದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಪಥಸಂಚಲನಕ್ಕೆ ಚಿತ್ತಾಪುರದಲ್ಲಿ ಕ್ಷಣಗಣನೆ ಆರಂಭವಾಗಿದೆ.
Last Updated 16 ನವೆಂಬರ್ 2025, 9:11 IST
RSS Route March: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕ್ಷಣಗಣನೆ

ಶಿವಮೊಗ್ಗ | ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ: ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ– ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Last Updated 16 ನವೆಂಬರ್ 2025, 7:26 IST
ಶಿವಮೊಗ್ಗ | ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ: ಅವಧಿ ವಿಸ್ತರಣೆ

ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ತಜ್ಞರ ತಂಡ; 4 ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ

Zoo Expert Visit: ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಹಿನ್ನೆಲೆಯಲ್ಲಿ ತಜ್ಞರ ತಂಡ ಭಾನುವಾರ ಭೇಟಿ ನೀಡಿ ನಾಲ್ಕು ಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿದೆ ಎಂದು ತಿಳಿದುಬಂದಿದೆ.
Last Updated 16 ನವೆಂಬರ್ 2025, 7:24 IST
ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ತಜ್ಞರ ತಂಡ; 4 ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ

ಸಹಕಾರ ತತ್ವ ಉಳಿಸಲು ಎಲ್ಲರೂ ಬದ್ಧರಾಗೋಣ: ಚಂದ್ರಶೇಖರಗೌಡ

DCC Bank Concern: ಸಹಕಾರ ಸಂಘಗಳ ಮೂಲಕ ಜಿಲ್ಲೆಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಪುನರ್ಧನ ಅನುದಾನ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಅದು ಹೆಚ್ಚಾಗಬೇಕು. ಇಲ್ಲವಾದರೆ ಸಹಕಾರಿ ಕ್ಷೇತ್ರ ಹಿನ್ನಡೆ ಅನುಭವಿಸುತ್ತದೆ’ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಕಳವಳ ವ್ಯಕ್ತಪಡಿಸಿದರು.
Last Updated 16 ನವೆಂಬರ್ 2025, 7:23 IST
ಸಹಕಾರ ತತ್ವ ಉಳಿಸಲು ಎಲ್ಲರೂ ಬದ್ಧರಾಗೋಣ: ಚಂದ್ರಶೇಖರಗೌಡ
ADVERTISEMENT

ಗುಣಮಟ್ಟದ ಶಿಕ್ಷಣಕ್ಕೆ ಕೆಪಿಎಸ್‌: ಡಿ.ಕೆ.ಸುರೇಶ್

ಗೋಪಹಳ್ಳಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ
Last Updated 16 ನವೆಂಬರ್ 2025, 7:17 IST
ಗುಣಮಟ್ಟದ ಶಿಕ್ಷಣಕ್ಕೆ ಕೆಪಿಎಸ್‌: ಡಿ.ಕೆ.ಸುರೇಶ್

ಮುಳಬಾಗಿಲು | ಕಡ್ಡಾಯ ಹೆಲ್ಮೆಟ್: ಜಾಗೃತಿ ಅಭಿಯಾನ

Road Safety Campaign: byline no author page goes here ಮುಳಬಾಗಿಲು: ತಾಲ್ಲೂಕಿನ ನಂಗಲಿ ಪೊಲೀಸ್ ಠಾಣೆಯ ವತಿಯಿಂದ ನಂಗಲಿಯಲ್ಲಿ ಗುರುವಾರ ಸಂಜೆ ಸಬ್ ಇನ್‌ಸ್ಪೆಕ್ಟರ್ ಎಚ್.ಡಿ.ವಿದ್ಯಾಶ್ರೀ ನೇತೃತ್ವದಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯ ಹೆಲ್ಮೆಟ್ ಬಳಸುವ ಕುರಿತು ಜಾಗೃತಿ ಅಭಿಯಾನ ನಡೆಯಿತು.
Last Updated 16 ನವೆಂಬರ್ 2025, 7:13 IST
ಮುಳಬಾಗಿಲು | ಕಡ್ಡಾಯ ಹೆಲ್ಮೆಟ್: ಜಾಗೃತಿ ಅಭಿಯಾನ

ಚಿಕ್ಕನಾಯಕನಹಳ್ಳಿ | ಮಹಿಳೆಯೊಬ್ಬರ ಸಾವಿನ ಬಗ್ಗೆ ಅನುಮಾನ: ದೂರು ದಾಖಲು

Mysterious Woman Death: byline no author page goes here ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೌಡನಹಳ್ಳಿ ತೋಟದ ಮನೆಯಲ್ಲಿ ಗುರುವಾರ ಗೌರಮ್ಮ (55) ಮೃತಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಗೌರಮ್ಮ ಅವರ ಮಗ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
Last Updated 16 ನವೆಂಬರ್ 2025, 7:10 IST
ಚಿಕ್ಕನಾಯಕನಹಳ್ಳಿ | ಮಹಿಳೆಯೊಬ್ಬರ ಸಾವಿನ ಬಗ್ಗೆ ಅನುಮಾನ: ದೂರು ದಾಖಲು
ADVERTISEMENT
ADVERTISEMENT
ADVERTISEMENT