‘ಸಮಾಜ ಸುಧಾರಣೆಗೆ ಶ್ರಮಿಸಿದ ಅಪ್ಪಣ್ಣ’: ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ
Appanna Vachana Legacy: ಶಿವಶರಣ ಹಡಪದ ಅಪ್ಪಣ್ಣ ಅವರು ಜಾತಿ, ಲಿಂಗ, ಧರ್ಮ ಬೇಧವಿಲ್ಲದೆ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಶರಣ ಎಂದು ಯಲ್ಲನಗೌಡ ಪಾಟೀಲ ಹೇಳಿದರು.Last Updated 11 ಜುಲೈ 2025, 4:15 IST