ಸಿಎಂ ಆಗಲು ಹೈಕಮಾಂಡ್ ಆಶೀರ್ವಾದದ ಜೊತೆಗೆ ಶಾಸಕರ ಬೆಂಬಲವೂ ಮುಖ್ಯ: ಸಿದ್ದರಾಮಯ್ಯ
Congress Leadership: ಬಾಗಲಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಬದಲಾವಣೆಯ ವಿಷಯದಲ್ಲಿ ಹೈಕಮಾಂಡ್ ಹಾಗೂ ಶಾಸಕರ ನಿರ್ಧಾರ ಎರಡೂ ಮುಖ್ಯ ಎಂದು ಹೇಳಿದ್ದಾರೆ. ಶಾಸಕರ ಬೆಂಬಲವಿಲ್ಲದೆ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದರು.Last Updated 13 ಅಕ್ಟೋಬರ್ 2025, 9:17 IST