ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ @25: ಮುಳುಗಡೆಯಿಂದ ‘ನವನಗರ’ದವರೆಗೆ…

Last Updated 24 ಆಗಸ್ಟ್ 2022, 6:30 IST
ಅಕ್ಷರ ಗಾತ್ರ

ಮುಳುಗಡೆ ನಗರಿ ಎಂದೇ ಕರೆಯಲಾಗುವ ಬಾಗಲಕೋಟೆಗೆ ಈಗ ರಜತ ಮಹೋತ್ಸವದ ಸಂಭ್ರಮ. ಮುಳುಗಡೆಯಿಂದ ‘ನವ ನಗರ’ವಾಗುವತ್ತ ದಿಟ್ಟ ಹೆಜ್ಜೆ ಇಡುತ್ತಿದೆ ಈ ಜಿಲ್ಲೆ. ಮುಳುಗಡೆ ಸಂತ್ರಸ್ತರಿಗಾಗಿ ನಿರ್ಮಿಸಿರುವ ಬಾಗಲಕೋಟೆಯ ‘ನವನಗರ’ ಮಾದರಿಯಾಗಿದೆ. ಚಂಡೀಗಢ ಮಾದರಿಯಲ್ಲಿ ಈ ನವನಗರವನ್ನು ನಿರ್ಮಿಸಲಾಗಿದೆ. ಪ್ರವಾಸೋದ್ಯಮ ದೃಷ್ಟಿಯಿಂದಲೂ ಮಹತ್ವ ಹೊಂದಿರುವ ಜಿಲ್ಲೆ ಇದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT