ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರೆಂಟ್ ನೀಡಲು ಬಂದ ಪೊಲೀಸರೊಂದಿಗೆ ಮಾಜಿ ಶಾಸಕ ಕಾಶಪ್ಪನವರ ವಾಗ್ವಾದ

Last Updated 26 ಜೂನ್ 2021, 15:24 IST
ಅಕ್ಷರ ಗಾತ್ರ

ಬಾಗಲಕೋಟೆ: ಅಕ್ಕಪಕ್ಕದ ಮನೆಯವರು ನೀಡಿದ್ದ ದೂರಿನ ಬಗ್ಗೆ ಪರಿಶೀಲನೆಗೆ ಹಾಗೂ ಹಳೆಯ ಪ್ರಕರಣವೊಂದರ ವಾರೆಂಟ್ ಜಾರಿ ಮಾಡಲು ಇಳಕಲ್‌ನ ತಮ್ಮ ನಿವಾಸಕ್ಕೆ ಬಂದ ಪೋಲಿಸರೊಂದಿಗೆ ಶನಿವಾರ ಹುನಗುಂದದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಾಗ್ವಾದ ನಡೆಸಿದ್ದಾರೆ.

ಆ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹುನಗುಂದದ ವೃತ್ತ ನಿರೀಕ್ಷಕ ಹೊಸಕೇರಪ್ಪ, ನಗರ ಠಾಣೆ ಸಬ್ಇನ್ಸ್ಪೆಕ್ಟರ್ ಎಸ್.ಬಿ.ಪಾಟೀಲ, ಗ್ರಾಮೀಣ ಠಾಣೆ ಸಬ್ಇನ್‌ಸ್ಪೆಕ್ಟರ್‌ ಬಸವರಾಜ ತಿಪ್ಪಾರಡ್ಡಿ ತಂಡ ಕಾಶಪ್ಪನವರ ನಿವಾಸಕ್ಕೆ ತೆರಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT