ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video Story: ದೇವನಹಳ್ಳಿಯ ಹರಳೂರು ಕೈಗಾರಿಕಾ ಪ್ರದೇಶಕ್ಕೆ ಕೃಷಿ ಭೂಮಿಯೇ ಬೇಕೆಂಬ ಹಟವೇಕೆ?

Last Updated 16 ಜೂನ್ 2022, 14:45 IST
ಅಕ್ಷರ ಗಾತ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಉದ್ದೇಶಿತ ಹರಳೂರು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 1,300 ಎಕರೆ ಕೃಷಿ ಭೂಮಿಯನ್ನು ಕೆಐಎಡಿಬಿ ಸ್ವಾಧೀನ ಪಡಿಸಿಕೊಂಡಿದೆ. ಮತ್ತೆ ಎರಡನೇ ಹಂತದಲ್ಲಿ 1,777 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವುದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೊದಲ ಹಂತದಲ್ಲಿ   ಹರಳೂರು ಮತ್ತು ಸುತ್ತ–ಮುತ್ತಲಿನ ಹಳ್ಳಿಗಳ ರೈತರಿಗೆ ನೋಟಿಸ್‌ ನೀಡಿರುವ ಕೆಐಎಡಿಬಿ, ಈ ಕುರಿತು ಇರುವ ನಿಯಮವನ್ನೂ ಸರಿಯಾಗಿ ಪಾಲಿಸಿಲ್ಲ ಎಂಬ ಆರೋಪ ರೈತರದ್ದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT