ಬೆಳಗಾವಿ ನಗರದಲ್ಲಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲದಿರುವುದನ್ನು ಖಂಡಿಸಿ, ಬಿಜೆಪಿ ಶಾಸಕ ಅಭಯ ಪಾಟೀಲ ಅವರು ಮಹಾನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಅವರ ಮನೆ ಗೇಟ್ನಲ್ಲಿ ತ್ಯಾಜ್ಯ ಸುರಿದು ಪ್ರತಿಭಟನೆ ನಡೆಸಿದ್ದರು. ಅದಾದ ನಂತರ ಪರಿಸ್ಥಿತಿ ಸುಧಾರಿಸಿದೆಯೇ? ಇಲ್ಲವೇ? ಇಲ್ಲಿದೆ ವರದಿ...