ದಕ್ಷಿಣ ವಲಯದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಇಂದು: BBMP ವಲಯ ಆಯುಕ್ತ
Footpath Encroachment: ಬೆಂಗಳೂರು: ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಜುಲೈ 11ರಂದು ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಚರಣೆ ನಡೆಸಲಾಗುತ್ತದೆ ಎಂದು ಬಿಬಿಎಂಪಿ ವಲಯ ಆಯುಕ್ತ ದಿಗ್ವಿಜಯ್ ಬೋಡ್ಕೆ ತಿಳಿಸಿದರು.Last Updated 11 ಜುಲೈ 2025, 0:41 IST