ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೆಂಗಳೂರು: ಮಳೆಯಾದರೆ ಅವ್ಯವಸ್ಥೆ: ಪಾಠ ಕಲಿಯುವುದು ಯಾವಾಗ ?

Last Updated 22 ಅಕ್ಟೋಬರ್ 2022, 8:53 IST
ಅಕ್ಷರ ಗಾತ್ರ

ಒಳಚರಂಡಿ ವ್ಯವಸ್ಥೆ ಸುವ್ಯವಸ್ಥಿತವಾಗಿ ಇಲ್ಲದೇ ಇರುವುದು, ರಾಜಕಾಲುವೆಗಳ ಒತ್ತುವರಿ, ರಸ್ತೆಗಳನ್ನೂ ಯೋಜನಾಬದ್ಧವಾಗಿ ನಿರ್ಮಿಸದಿರುವುದು, ಬಿಎಂಆರ್‌ಸಿಎಲ್, ಜಲಮಂಡಳಿ ಮತ್ತು ಬಿಬಿಎಂಪಿ ನಡುವಿನ ಹೊಂದಾಣಿಕೆಯ ಕೊರತೆ ಇಷ್ಟೆಲ್ಲ ಸಂಕಷ್ಟ ಅನುಭವಿಸಬೇಕಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಾರೆ. ಜೋರು ಮಳೆ ಬಂದಾಗೆಲ್ಲ ಸಾರ್ವಜನಿಕರ ಈ ಆಕ್ರೋಶ ಮುಂದುವರಿಯುತ್ತಲೇ ಇರುತ್ತದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT