ಬಿಡಿಎ ಶಿವರಾಮ ಕಾರಂತ ಬಡಾವಣೆಯಲ್ಲಿ 2008ರಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯ ಮೊದಲ ಅಧಿಸೂಚನೆ ಹೊರಡಿಸಿತ್ತು. ಅಂದಿನಿಂದಲೂ ಈ ಬಡಾವಣೆ ಗೊಂದಲದ ಗೂಡಾಗಿದೆ. ಏನೆಲ್ಲ ಗೊಂದಲಗಳಿವೆ, ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹೇಳಿರುವುದೇನು? ಸುಪ್ರೀಂ ಕೋರ್ಟ್ ಸಮಿತಿ ಮಾಡುತ್ತಿರುವುದಾದರೂ ಏನು? ಮತ್ತಷ್ಟು ವಿಚಾರಗಳು ಈ ವಿಡಿಯೊದಲ್ಲಿವೆ.