ಬೆಂಗಳೂರು: ನಗರದ ಯಶವಂತಪುರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಗುಡುಗು- ಸಿಡಿಲು ಸಹಿತ ಮಳೆ ಸುರಿದಿದೆ.
ಓಕಳಿಪುರಂನ ಅಂಡರ್ಪಾಸ್ನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ನೀರು ನಿಂತಿದೆ. ಹೀಗಿದ್ದರೂ ಪ್ರಯಾಣಿಕರು ತಮ್ಮ ವಾಹನಗಳನ್ನು ಚಲಾಯಿಸಿಕೊಂಡು ಸಾಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.