ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಕಿರಿದಾದ ರಾಜಕಾಲುವೆ; ಕೊಚ್ಚಿ ಹೋಗದಿರಲಿ ಬದುಕು

Last Updated 23 ಜುಲೈ 2021, 4:20 IST
ಅಕ್ಷರ ಗಾತ್ರ

ಬೆಂಗಳೂರು: ನಾಗವಾರ ಕೆರೆ ಸಮೀಪ ಅಗಲವಾಗಿರುವ ರಾಜಕಾಲುವೆ ಮಾನ್ಯತಾ ಟೆಕ್‌ಪಾರ್ಕ್ ಹಾದು ಥಣಿಸಂದ್ರ ಮುಖ್ಯ ರಸ್ತೆ ಬಳಿಗೆ ಬರುವಷ್ಟರಲ್ಲಿ ಕಿರಿದಾಗಿದೆ. ಹೀಗಾಗಿಯೇ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ರಾಜಕಾಲುವೆ ಹಿಗ್ಗಿಸಬೇಕು ಮತ್ತು ಬಫರ್ ವಲಯ ಒತ್ತುವರಿ ಆಗದಂತೆ ನೋಡಿಕೊಳ್ಳಬೇಕು ಎಂಬುದು ನಿವಾಸಿಗಳ ಒತ್ತಾಯ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT