ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video - ಬೇಸಿಗೆಯ ಬೇಗೆ, ನೀಗಬೇಕಿದೆ ನಗರದ ವನ್ಯಜೀವಿಗಳ ದಾಹ

Last Updated 19 ಏಪ್ರಿಲ್ 2021, 0:50 IST
ಅಕ್ಷರ ಗಾತ್ರ

ಬೇಸಿಗೆ ಬಂತೆಂದರೆ ಉದ್ಯಾನ ನಗರಿ ಬೆಂಗಳೂರಿನಲ್ಲೂ ನೀರಿಗೆ ಬರ. ಬುದ್ಧಿವಂತ ಮನುಷ್ಯ ನೀರನ್ನು ಖರೀದಿಸಿಯಾದರೂ ದಾಹ ತೀರಿಸಿಕೊಳ್ಳುತ್ತಾನೆ. ಆದರೆ, ಮೂಕ ವನ್ಯಜೀವಿಗಳು ನೀರಿನ ಅಭಾವದಿಂದ ಬೇಸಿಗೆಯಲ್ಲೇ ಹೆಚ್ಚಾಗಿ ಸಾಯುತ್ತಿವೆ. ಬತ್ತುವ ಕೆರೆಗಳು ಹಾಗೂ ಕಲುಷಿತ ಜಲಮೂಲಗಳಿಂದ ವನ್ಯಜೀವಿಗಳಿಗೂ ನೀರಿಗೆ ಹಾಹಾಕಾರ. ಈ ಬೇಸಿಗೆ ಅವಧಿಯಲ್ಲಿ ವನ್ಯಜೀವಿಗಳ ಸಂರಕ್ಷಣೆಗೆ ನಾವೇನು ಮಾಡಬಹುದು? ನಮ್ಮಿಂದ ಸಾಧ್ಯವಿರುವ ಸಣ್ಣ ಪ್ರಯತ್ನಗಳಿಂದ ವನ್ಯಜೀವಿಗಳ ಪ್ರಾಣ ಹೇಗೆ ಉಳಿಯುತ್ತದೆ ಎಂಬುದನ್ನು ಇಂದಿನ ಬ್ರ್ಯಾಂಡ್ ಬೆಂಗಳೂರು ಸರಣಿಯಲ್ಲಿ ವಿವರವಾಗಿ ತಿಳಿಯೋಣ..

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT