ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಹೊಂಡದಲ್ಲಿ ಮುಳುಗುತ್ತಿದ್ದ ಪಾರಿವಾಳವನ್ನು ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

Last Updated 7 ಏಪ್ರಿಲ್ 2021, 16:48 IST
ಅಕ್ಷರ ಗಾತ್ರ

ಮಂಗಳೂರು: ನೀರಿನ ಹೊಂಡದಲ್ಲಿ ಮುಳುಗುತ್ತಿದ್ದ ಪಾರಿವಾಳವನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ನಗರದ ಟಿಎಂಎ ಪೈ ಹಾಲ್ ಬಳಿ ಇರುವ ಹೊಂಡದಲ್ಲಿ ಪಾರಿವಾಳ ಬಿದ್ದಿತ್ತು. ಈ ಬಗ್ಗೆ ಪಾಂಡೇಶ್ವರದ ಅಗ್ನಿಶಾಮಕ ಠಾಣೆಗೆ ಸಾರ್ವಜನಿಕರೊಬ್ಬರು ಕರೆ ಮಾಡಿ ಮಾಹಿತಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT