ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ನೀರಾವರಿ ಭೂಮಿಯಲ್ಲಿ ಕೈಗಾರಿಕಾ ಕಾರಿಡಾರ್‌; ಕೃಷಿಕರ ಕಣ್ಣೀರು

Last Updated 20 ಸೆಪ್ಟೆಂಬರ್ 2022, 6:18 IST
ಅಕ್ಷರ ಗಾತ್ರ

ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಮೆಳ್ಳಕಟ್ಟೆ, ಅಣಜಿ, ಲಿಂಗಾಪುರ ಗ್ರಾಮಗಳಲ್ಲಿ ಹೊಲಗದ್ದೆಗಳಲ್ಲಿ ಇರಬೇಕಾದ ರೈತರು ಈಗ ರಸ್ತೆ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಕೂಗುತ್ತಿದ್ದಾರೆ. ತೋಟಗಳಿಗೆ ಹೋಗುವಾಗಲೂ ಧಿಕ್ಕಾರ ಕೂಗುತ್ತಿದ್ದಾರೆ. ಸರ್ಕಾರವು ಕೈಗಾರಿಕಾ ಕಾರಿಡಾರ್‌ ನಿರ್ಮಿಸಲು ರೈತರ ಅನ್ನದ ತಟ್ಟೆಯಂಥ ಫಲವತ್ತಾದ ನೀರಾವರಿ ಭೂಮಿಗೆ ಕೈ ಹಾಕಿರುವುದು ಇದಕ್ಕೆ ಕಾರಣ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT