ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ದಾವಣಗೆರೆ ಕೆರೆ; ರಕ್ಷಣೆಗಿದೋ ಮೊರೆ

Last Updated 16 ಆಗಸ್ಟ್ 2021, 1:59 IST
ಅಕ್ಷರ ಗಾತ್ರ

ದಾವಣಗೆರೆ ಜಿಲ್ಲೆಯಲ್ಲಿ 450ಕ್ಕೂ ಹೆಚ್ಚು ಕೆರೆಗಳಿದ್ದು, ಯಾವ ಕೆರೆಗಳೂ ಒತ್ತುವರಿಯಿಂದ ಮುಕ್ತವಾಗಿಲ್ಲ. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವು ಕೆರೆಗಳ ಸುತ್ತಲಿನ 30 ಮೀ ಪ್ರದೇಶವನ್ನು ಬಫರ್‌ ಝೋನಾಗಿಸುವಂತೆ ಹೇಳಿದೆ. ಇದೂ ಸೇರಿದಂತೆ ಕೆರೆಗಳ ಸಂರಕ್ಷಣೆ ಕುರಿತ ಯಾವುದೇ ನಿಯಮಗಳು ಪಾಲನೆಯಾಗದಿರುವುದು ಮೇಲುನೋಟಕ್ಕೆ ಕಂಡುಬರುತ್ತದೆ. ಈ ಕುರಿತ ವರದಿ ಇಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT