ಶುಕ್ರವಾರ, 11 ಜುಲೈ 2025
×
ADVERTISEMENT

ಧಾರವಾಡ

ADVERTISEMENT

ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭ ಬೇಡ: ವಿದ್ಯಾವರ್ಧಕ ಸಂಘದ ಸಭೆಯಲ್ಲಿ ನಿರ್ಣಯ

ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭ ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಕರ್ನಾಟಕದ ವಿದ್ಯಾವರ್ಧಕ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
Last Updated 11 ಜುಲೈ 2025, 5:32 IST
ಇಂಗ್ಲಿಷ್‌ ಮಾಧ್ಯಮ ಶಾಲೆ ಆರಂಭ ಬೇಡ: ವಿದ್ಯಾವರ್ಧಕ ಸಂಘದ ಸಭೆಯಲ್ಲಿ ನಿರ್ಣಯ

ಹುಬ್ಬಳ್ಳಿ | ಡೆಂಗಿ; ಕಳೆದ ವರ್ಷಕ್ಕಿಂತ ಇಳಿಮುಖ

ಕಳೆದ ವರ್ಷ 254; ಈ ವರ್ಷ 62 ಪ್ರಕರಣ ದೃಢ
Last Updated 11 ಜುಲೈ 2025, 5:28 IST
ಹುಬ್ಬಳ್ಳಿ | ಡೆಂಗಿ; ಕಳೆದ ವರ್ಷಕ್ಕಿಂತ ಇಳಿಮುಖ

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆ ತ್ವರಿತವಾಗಲಿ: ವಸಂತ ಲದ್ವಾ

‘ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಪಕ್ಷಾತೀತವಾಗಿ ಒತ್ತಡ ಹಾಕಬೇಕಿದ್ದು, ಇದಕ್ಕಾಗಿ ಸಂಘಟಿತ ಹೋರಾಟದ ಅವಶ್ಯವಿದೆ’ ಎಂದು ರೈಲ್ವೆ ಯೋಜನೆಯ ಹೋರಾಟಗಾರ ವಸಂತ ಲದ್ವಾ ಹೇಳಿದರು.
Last Updated 10 ಜುಲೈ 2025, 5:08 IST
ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆ ತ್ವರಿತವಾಗಲಿ: ವಸಂತ ಲದ್ವಾ

ಇಎಲ್‌ಐ | ಉದ್ಯೋಗ ಸೃಷ್ಟಿ ಗುರಿ: ಪರಿಪುರನ ನಾಥ

‘ಕೇಂದ್ರ ಸಚಿವ ಸಂಪುಟವು ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ಐ) ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ ಉತ್ಪಾದನಾ ವಲಯಕ್ಕೆ ಮತ್ತು ಉದ್ಯೋಗಿಗಳಿಗೆ ಪ್ರೋತ್ಸಾಹಧನ ದೊರೆಯಲಿದೆ’ ಎಂದು ಹುಬ್ಬಳ್ಳಿ ವಲಯದ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ (ಗ್ರೇಡ್–1) ಪರಿಪುರನ ನಾಥ ಹೇಳಿದರು.
Last Updated 10 ಜುಲೈ 2025, 5:06 IST
ಇಎಲ್‌ಐ | ಉದ್ಯೋಗ ಸೃಷ್ಟಿ ಗುರಿ: ಪರಿಪುರನ ನಾಥ

ಹುಬ್ಬಳ್ಳಿ | ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹ: ತಹಶೀಲ್ದಾರ್‌ಗೆ ಮನವಿ

ಸಂಸತ್ತಿನಲ್ಲಿ ಅಂಗೀಕರಿಸಿ, ಜಾರಿಗೆ ತರಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ಸಿಐಟಿಯು ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
Last Updated 10 ಜುಲೈ 2025, 5:04 IST
ಹುಬ್ಬಳ್ಳಿ | ಕಾರ್ಮಿಕ ಸಂಹಿತೆ ಹಿಂಪಡೆಯಲು ಆಗ್ರಹ: ತಹಶೀಲ್ದಾರ್‌ಗೆ ಮನವಿ

ಹುಬ್ಬಳ್ಳಿ: ಗುಂಪು ಘರ್ಷಣೆ, ಎಂಟು ಮಂದಿಗೆ ಗಾಯ

Hubballi Group Clash: ಮಂಟೂರು ರಸ್ತೆಯ ಅರಳಿಕಟ್ಟಿ ಓಣಿಯಲ್ಲಿ ಬುಧವಾರ ಸಂಜೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಗಾಯಗೊಂಡ ಐದು ಮಂದಿಯನ್ನು ನಗರದ ಅಂಜುಮನ್‌ ಹಾಗೂ ಕೆಎಂಸಿ–ಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 10 ಜುಲೈ 2025, 5:00 IST
ಹುಬ್ಬಳ್ಳಿ: ಗುಂಪು ಘರ್ಷಣೆ, ಎಂಟು ಮಂದಿಗೆ ಗಾಯ

ಕನ್ನಡ ಕಲಿಕಾ ಕೇಂದ್ರ ಆರಂಭಕ್ಕೆ ಕ್ರಮ: ಪುರುಷೋತ್ತಮ ಬಿಳಿಮಲೆ

Kannada Learning Centre: ಬ್ಯಾಂಕ್‌, ಅಂಚೆ ಕಚೇರಿ, ಕೈಗಾರಿಕೆಗಳಲ್ಲಿನ ಕನ್ನಡೇತರರು ಕನ್ನಡ ಕಲಿಕೆಗೆ ಆಸಕ್ತಿ ತೋರಿದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ಕಲಿಕಾ ಕೇಂದ್ರ ತೆರೆಯಲಾಗುವುದು’ ಎಂದು ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ತಿಳಿಸಿದರು.
Last Updated 10 ಜುಲೈ 2025, 4:58 IST
ಕನ್ನಡ ಕಲಿಕಾ ಕೇಂದ್ರ ಆರಂಭಕ್ಕೆ ಕ್ರಮ: ಪುರುಷೋತ್ತಮ ಬಿಳಿಮಲೆ
ADVERTISEMENT

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಕಚೇರಿಗೆ ಬೀಗ
Last Updated 9 ಜುಲೈ 2025, 4:55 IST
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆ

ಕವಿವಿ ಕುಲಪತಿ ನೇಮಕ: ಹೈಕೋರ್ಟ್‌ಗೆ ರಿಟ್ ಅರ್ಜಿ

ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳದಂತೆ ಆದೇಶ
Last Updated 9 ಜುಲೈ 2025, 4:53 IST
ಕವಿವಿ ಕುಲಪತಿ ನೇಮಕ: ಹೈಕೋರ್ಟ್‌ಗೆ ರಿಟ್ ಅರ್ಜಿ

ಕುರ್ಚಿ ಕಿತ್ತಾಟದಿಂದ ಅಭಿವೃದ್ಧಿ ಮರೆತ ಸಿಎಂ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು, ಜನರು ಮತ್ತು ರಾಜ್ಯದ ಅಭಿವೃದ್ಧಿ ಮರೆತಿದ್ದಾರೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ದೂರಿದರು.
Last Updated 9 ಜುಲೈ 2025, 4:51 IST
ಕುರ್ಚಿ ಕಿತ್ತಾಟದಿಂದ ಅಭಿವೃದ್ಧಿ ಮರೆತ ಸಿಎಂ: ಬಸವರಾಜ ಬೊಮ್ಮಾಯಿ
ADVERTISEMENT
ADVERTISEMENT
ADVERTISEMENT