ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಕಮಲಾಪುರ ಬಳಿ ಬಸ್ ಅಪಘಾತ: ಬೆಂಕಿ ಹೊತ್ತಿ 7 ಜನ ಸಾವು ಶಂಕೆ

Last Updated 3 ಜೂನ್ 2022, 5:19 IST
ಅಕ್ಷರ ಗಾತ್ರ

ಕಲಬುರಗಿಯ ಕಮಲಾಪುರ ಪಟ್ಟಣ ಹೊರವಲಯದ ಚಾರ್ ಕಮಾನ್ ಬಳಿ ಆರೆಂಜ್‌ ಸಂಸ್ಥೆಯ ಬಸ್ ಮತ್ತು ಟೆಂಪೊ ಮಧ್ಯೆ ಡಿಕ್ಕಿ ಸಂಭವಿಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಏಳು ಜನರು ಬಸ್‌ನ ಒಳಗೆ ಸಿಲುಕಿ, ಸಜೀವ ದಹನವಾದ ಶಂಕೆ ಇದೆ. ತೆಲಂಗಾಣದ ಹೈದರಿಬಾದ್‌ನಿಂದ ಗೋವಾಕ್ಕೆ ಮೂರು ಕುಟುಂಬಗಳ 29 ಜನ ಪ್ರವಾಸಕ್ಕೆ ತೆರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT