ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಸುತ್ತೂರು ಜಾತ್ರೆ: ಹತ್ತೂರ ಸಂಭ್ರಮ

Last Updated 15 ಜನವರಿ 2023, 15:17 IST
ಅಕ್ಷರ ಗಾತ್ರ

ಕಪಿಲಾ ನದಿ ದಂಡೆಯಲ್ಲಿರುವ ಶಿವರಾತ್ರಿ ಶಿವಯೋಗಿಗಳು ಸ್ಥಾಪಿಸಿದ ‘ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ’ ಮಠದಲ್ಲಿ ಪ್ರತಿವರ್ಷವೂ ಸಂಕ್ರಾಂತಿಯ ನಂತರ ‍ಪುಷ್ಯ ಮಾಸ ಕೃಷ್ಣಪಕ್ಷ ಚತುರ್ದಶಿಯಿಂದ 6 ದಿನ ಅದ್ದೂರಿ ಜಾತ್ರಾ ಮಹೋತ್ಸವ ನಡೆಯುತ್ತದೆ. ಧಾರ್ಮಿಕ ಹಾಗೂ ಆಧ್ಯಾತ್ಮದ ಅನುಭೂತಿಯ ಜೊತೆಗೆ ಸಾಂಸ್ಕೃತಿಕ ವೈಭವ ಮತ್ತು ಗ್ರಾಮೀಣ ಸೊಗಡು ಈ ಜಾತ್ರೆಯ ವಿಶೇಷ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT