ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರೀನ್‌ ಟಾಕ್ 29: ಮಾಗಡಿಯಲ್ಲಿ ಕೆಂಪೇಗೌಡ ಕಟ್ಟಿದ ಕೆರೆಗಳು

Last Updated 27 ಅಕ್ಟೋಬರ್ 2021, 2:52 IST
ಅಕ್ಷರ ಗಾತ್ರ

ಮಾಗಡಿ ಎಂದ ಕೂಡಲೇ ಕೆಂಪೇಗೌಡ ಎಂದು ಎದೆತಟ್ಟಿ ಹೇಳುತ್ತಾರೆ. ಆದರೆ ಇಲ್ಲಿ ಅದೇ ಕೆಂಪೇಗೌಡರು ಕಟ್ಟಿಸಿದ ಕೆರೆಗಳು ಕಲ್ಮಶದ ತಾಣವಾಗಿವೆ. ಕುಡಿಯಲು ನೀರು ನೀಡಿದ್ದ ಕೆರೆಗೆ ಇಂದು ಮಾನವನ ತ್ಯಾಜ್ಯವನ್ನು ಹರಿಸಲಾಗುತ್ತಿದೆ. ಆ ಕೆರೆಯ ನೀರನ್ನು ಮುಟ್ಟಿದರೆ ಶಾಪ ಎಂಬಂತಹ ಸ್ಥಿತಿ ಇಲ್ಲಿ ಬಂದಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT