ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ರಾಮನಗರದಲ್ಲಿ ಟೊಮೆಟೊ‌ ರಸ್ತೆಗೆ ಸುರಿದು ರೈತರ ಪ್ರತಿಭಟನೆ

Last Updated 12 ಜುಲೈ 2021, 12:09 IST
ಅಕ್ಷರ ಗಾತ್ರ

ರಾಮನಗರ: ಟೊಮೆಟೊ ಬೆಲೆ ಕುಸಿತ ಖಂಡಿಸಿ ರೈತರು ಸೋಮವಾರ ಉತ್ಪನ್ನವನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ನಗರದ ಎಪಿಎಂಸಿ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೇರಿದ ರೈತರು‌ ಕ್ರೇಟ್ ಗಳಲ್ಲಿ ತಂದಿದ್ದ ಟೊಮೆಟೊವನ್ನು ರಸ್ತೆಗೆ ಚೆಲ್ಲಿದರು. ಪ್ರತಿ ಕೆ.ಜಿ.ಗೆ 2 ರೂಪಾಯಿಯಂತೆ ಖರೀದಿ ನಡೆದಿದೆ. ಇದರಿಂದ ಕೂಲಿ ವೆಚ್ಚವೂ ಸಿಗದಾಗಿದೆ. ಸರ್ಕಾರ ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು. ರೈತ ಸಂಘದ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ಅಧ್ಯಕ್ಷ ಸೀಬೆಕಟ್ಟೆ ಕೃಷ್ಣಪ್ಪ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಸುದ್ದಿ ಓದಿ:  

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT