ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video Story: ಶಿವಮೊಗ್ಗ ಜಿಲ್ಲೆಯ ಈ ಊರಿಗೆ ವರದೆಯೇ ವರ–ಶಾಪ! ಬೀಸನಗದ್ದೆ ಗ್ರಾಮದ ಕಣ್ಣೀರ ಕಥೆ

Last Updated 21 ಜುಲೈ 2022, 2:55 IST
ಅಕ್ಷರ ಗಾತ್ರ

ವರದಾ ನದಿ ನೆರೆಗೆ ಸಿಲುಕಿ ದಶಕಗಳಿಂದಲೂ ಮಳೆಗಾಲದ ಮೂರು ತಿಂಗಳು ನಾಗರಿಕ ಜಗತ್ತಿನ ಸಂಪರ್ಕ ಕಳೆದುಕೊಳ್ಳುತ್ತಿದೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬೀಸನಗದ್ದೆ ಗ್ರಾಮ. ಮಳೆಗಾಲದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಇಲ್ಲಿನ ಮಕ್ಕಳಿಗೆ ಶಾಲೆಯೂ ಇಲ್ಲ, ಅನಾರೋಗ್ಯಕ್ಕೀಡಾಗುವವರಿಗೆ ಚಿಕಿತ್ಸೆಗಾಗಿ ಆಸ್ಪತ್ರೆಯ ಸೌಲಭ್ಯವೂ ಇರುವುದಿಲ್ಲ. ಬೀಸನಗದ್ದೆ ಗ್ರಾಮಸ್ಥರ ಸಂಕಷ್ಟದ ವಿವರ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT