ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ | ಶಿವಮೊಗ್ಗ: ಬಳಸಲೂ ಯೋಗ್ಯವಲ್ಲದ ಕಲುಷಿತ ತುಂಗೆ

Last Updated 6 ಆಗಸ್ಟ್ 2021, 2:55 IST
ಅಕ್ಷರ ಗಾತ್ರ

ತುಂಗೆಯ ತಟದಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಅಡಿ ಹಲವು ಕಾಮಗಾರಿ ಕೈಗೊಳ್ಳಲಾಗಿದೆ. ಕುಡಿಯಲು ಬಿಡಿ. ಬಳಸಲೂ ಯೋಗ್ಯವಾಗಿಲ್ಲದ ನದಿ ಸ್ವಚ್ಛಗೊಳಿಸದೇ ಕೈಗೊಳ್ಳುವ ಅಭಿವೃದ್ಧಿ ವ್ಯರ್ಥ ಎನ್ನುವುದು ಶಿವಮೊಗ್ಗ ನಾಗರಿಕರ ಅನಿಸಿಕೆ. ನಗರ ಪಾಲಿಕೆ ಅತ್ತ ಗಮನಹರಿಸಬೇಕು. ನದಿ ಮಾಲಿನ್ಯ ತಡೆಗೆ ವೇಗದ ಕ್ರಮ ಕೈಗೊಳ್ಳಬೇಕಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT