ತುಮಕೂರು ಜಿಲ್ಲೆಯ ಶಿರಾಗೆ ಹೊಂದಿಕೊಂಡಿರುವ ಗುಮ್ಮನಹಳ್ಳಿ ಕೆರೆಗೆ ಹೇಮಾವತಿ ನಾಲೆಯಿಂದ ನೀರು ಹರಿಸುತ್ತಿರುವುದು ಈ ಗ್ರಾಮದ ಜನರ ನಿದ್ದೆಗೆಡಿಸಿದೆ. ನಾಲೆ ಮತ್ತು ಮಳೆ ನೀರಿನಿಂದ ಸೇತುವೆ ಮುಳುಗಡೆಯಾಗಿದ್ದು, ಗ್ರಾಮದ ಜನರು ಜಮೀನುಗಳಿಗೆ ತೆರಳಲು ಹರಸಾಹಸ ಪಡಬೇಕಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ..